ಮಂಗಳವಾರ, 3 ಮಾರ್ಚ್ 2026
×
ADVERTISEMENT

ಗದಗ ಬೆಟಗೇರಿ ನಗರಸಭೆ ಚುನಾವಣೆ ಮತ್ತೇ ಮುಂದೂಡಿಕೆ

ಕ್ಷಮಾಪಣಾ ಪತ್ರ ನೀಡಿ ನ್ಯಾಯಾಂಗ ನಿಂದನೆ ತೂಗುಕತ್ತಿಯಿಂದ ಪಾರಾದ ಚುನಾವಣಾಧಿಕಾರಿ
Published : 3 ಮಾರ್ಚ್ 2026, 2:54 IST
Last Updated : 3 ಮಾರ್ಚ್ 2026, 2:54 IST
ADVERTISEMENT
ಫಾಲೋ ಮಾಡಿ
Comments
ಬಿಜೆಪಿ ಸದಸ್ಯರ ಸದಸ್ಯತ್ವ ಅನರ್ಹತೆಗೆ ಸಂಬಂಧಿಸಿದ ಅರ್ಜಿ ವಿಚಾರಣೆ ಮಾರ್ಚ್‌ 24ರಂದು ನಡೆಯಲಿದೆ. ಸುಪ್ರೀಂ ಕೋರ್ಟ್‌ನಲ್ಲಿ ಒಂದು ಜಯ ಸಿಕ್ಕಿರುವುದರಿಂದ ಮತ ಹಕ್ಕು ಪಡೆಯುವ ಹೋರಾಟದಲ್ಲೂ ಗೆಲುವು ಸಿಗುವ ವಿಶ್ವಾಸ ಇದೆ
–ಚಂದ್ರು ತಡಸದ, ನಗರಸಭೆ ಬಿಜೆಪಿ ಸದಸ್ಯ
ಸುಪ್ರೀಂ ಕೋರ್ಟ್‌ ಆದೇಶದ ಹಿನ್ನಲೆಯಲ್ಲಿ ಮಾರ್ಚ್‌ 3ಕ್ಕೆ ನಿಗದಿಯಾಗಿದ್ದ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಚುನಾವಣೆ ಮುಂದೂಡಲಾಗಿದೆ. ನ್ಯಾಯಾಲಯದ ಮುಂದಿನ ಆದೇಶದಂತೆ ಚುನಾವಣೆ ನಡೆಯಲಿದೆ. ನ್ಯಾಯಾಂಗ ನಿಂದನೆ ಪ್ರಕರಣ ಮುಗಿದಿದೆ
–ಗಂಗಪ್ಪ ಎಂ. ಉಪವಿಭಾಗಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT