ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಗಜೇಂದ್ರಗಡ ತಾಲ್ಲೂಕಿನ ಕೆರೆಗಳಿಗೆ ಬೇಕಿದೆ ಕಾಯಕಲ್ಪ

ಮಳೆಗಾಲ ಆರಂಭಕ್ಕೂ ಮುನ್ನ ಕೆರೆಗಳ ಹೂಳೆತ್ತುವ ಕೆಲಸ ಭರದಿಂದ ಆರಂಭಿಸಲಿ: ಸಾರ್ವಜನಿಕರ ಆಗ್ರಹ
Published : 21 ಏಪ್ರಿಲ್ 2025, 6:10 IST
Last Updated : 21 ಏಪ್ರಿಲ್ 2025, 6:10 IST
ಫಾಲೋ ಮಾಡಿ
Comments
ಗಜೇಂದ್ರಗಡ ಸಮೀಪದ ಜಿಗೇರಿ ಕೆರೆಯಲ್ಲಿ ಈಚೆಗೆ ಸುರಿದ ಮಳೆಯಿಂದ ನೀರು ಸಂಗ್ರಹವಾಗಿರುವುದು
ಗಜೇಂದ್ರಗಡ ಸಮೀಪದ ಜಿಗೇರಿ ಕೆರೆಯಲ್ಲಿ ಈಚೆಗೆ ಸುರಿದ ಮಳೆಯಿಂದ ನೀರು ಸಂಗ್ರಹವಾಗಿರುವುದು
ಗಜೇಂದ್ರಗಡ ಭಾಗದ ಕೆರೆಗಳ ಸರ್ವೆ (ಹದ್ದಬಸ್ತು) ಮಾಡಿ ನಿಖರ ವಿಸ್ತೀರ್ಣದ ಕುರಿತು ಮಾಹಿತಿ ನೀಡುವಂತೆ ಕಂದಾಯ ಇಲಾಖೆಗೆ ಸೂಚಿಸಲಾಗಿದೆ. ಕೃಷ್ಣಾ ಬಿ ಸ್ಕೀಂ ಯೋಜನೆ ಅಡಿಯಲ್ಲಿ ₹ 112 ಕೋಟಿ ವೆಚ್ಚದಲ್ಲಿ ಗಜೇಂದ್ರಗಡ ಭಾಗದ ಕೆರೆಗಳನ್ನು ತುಂಬಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಿ ಸರ್ಕಾರದ ಮಟ್ಟದಲ್ಲಿ ಅನುಮೋದನೆ ಹಂತದಲ್ಲಿದೆ. ಅಲ್ಲದೆ ₹ 40 ಕೋಟಿ ವೆಚ್ಚದಲ್ಲಿ ನರೇಗಲ್‌ ಭಾಗದ ತೋಟಗಂಟಿ ಕೋಚಲಾಪುರ ಅಬ್ಬಿಗೇರಿ ಭಾಗದ ಕೆರೆಗಳಿಗೆ ಕಾಲುವೆ ಮೂಲಕ ಮಲಪ್ರಭಾ ನದಿ ನೀರು ಹರಿಸಿ ತುಂಬಿಸುವ ಯೋಜನೆಗೆ ಅನುಮೋದನೆ ದೊರೆತಿದೆ. ಶೀಘ್ರದಲ್ಲಿಯೇ ಗಜೇಂದ್ರಗಡ ತಾಲ್ಲೂಕಿನ ಕೆರೆಗಳನ್ನು ತುಂಬಿಸಲು ಕ್ರಮ ಕೈಗೊಳ್ಳಲಾಗುವುದು.
–ಜಿ.ಎಸ್. ಪಾಟೀಲ ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ರೋಣ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT