ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗದಗ: ಆಲಾಪ ನಿಲ್ಲಿಸಿದ ‘ಉದಯರಾಗ ಸಂಧ್ಯಾರಾಗ’

ಕಾರ್ಯಕ್ರಮಕ್ಕೆ ನಿರ್ದಿಷ್ಟ ಅನುದಾನವೇ ಇಲ್ಲ; ಕಲಾವಿದರ ಗೌರವಧನ ಬಾಕಿ
Published : 25 ಜೂನ್ 2024, 5:29 IST
Last Updated : 25 ಜೂನ್ 2024, 5:29 IST
ಫಾಲೋ ಮಾಡಿ
Comments
ವೀರಯ್ಯಸ್ವಾಮಿ ಹಿರೇಮಠ
ವೀರಯ್ಯಸ್ವಾಮಿ ಹಿರೇಮಠ
ಚುನಾವಣೆ ನೀತಿ ಸಂಹಿತೆ ಜಾರಿಗೊಂಡ ಕಾರಣ ಕಾರ್ಯಕ್ರಮ ಸ್ಥಗಿತಗೊಳಿಸಲಾಗಿತ್ತು. ಮುಂದುವರಿಸುವ ಕುರಿತು ಸಭೆ ನಡೆಸಿ ತೀರ್ಮಾನಿಸಲಾಗುವುದು. ಗೌರವಧನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ
ವೈಶಾಲಿ ಎಂ.ಎಲ್‌. ಜಿಲ್ಲಾಧಿಕಾರಿ
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಈ ರೀತಿಯ ಕಾರ್ಯಕ್ರಮಕ್ಕೆ ಯಾವುದೇ ನಿರ್ದಿಷ್ಟ ಯೋಜನೆ ಇಲ್ಲ ಅನುದಾನ ಇಟ್ಟಿಲ್ಲ ಎಂದು ಹಿಂಬರಹ ನೀಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನದಂತೆ ಮುಂದುವರಿಯುತ್ತೇವೆ.
ವೀರಯ್ಯಸ್ವಾಮಿ ಹಿರೇಮಠ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT