ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

‘ಥರ್ಡ್‌ ಐ’ನಿಂದ ಅಪರಾಧಗಳ ಸಂಖ್ಯೆ ಇಳಿಮುಖ: ಸಚಿವ ಎಚ್‌.ಕೆ.ಪಾಟೀಲ

Published : 6 ಜುಲೈ 2025, 4:23 IST
Last Updated : 6 ಜುಲೈ 2025, 4:23 IST
ಫಾಲೋ ಮಾಡಿ
Comments
ರಾಜ್ಯ ಹೆದ್ದಾರಿಯಿಂದ ಮಲ್ಲಸಮುದ್ರ ಪೊಲೀಸ್‌ ಮೀಸಲು ಪಡೆ ಕ್ಯಾಂಪಸ್‌ಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಯು ಗುಣಮಟ್ಟದಲ್ಲಿ ರಾಜ್ಯಕ್ಕೆ ಮಾದರಿಯಾಗುವಂತೆ ಇರಬೇಕು
–ಎಚ್.ಕೆ.ಪಾಟೀಲ ಜಿಲ್ಲಾ ಉಸ್ತುವಾರಿ ಸಚಿವ
ಶಾಸಕರಿಗೆ ಪೊಲೀಸ್‌ ಇಲಾಖೆಯಿಂದ ಧನ್ಯವಾದ
‘1.6 ಕಿಲೋಮೀಟರ್ ರಸ್ತೆ ನಿರ್ಮಾಣಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ₹1 ಕೋಟಿ ಹಾಗೂ ಸ್ಥಳೀಯ ಶಾಸಕರ ಪ್ರದೇಶ ಅಭಿವೃದ್ಧಿ ಅನುದಾನದಲ್ಲಿ ₹50 ಲಕ್ಷ ನೀಡುವ ಮೂಲಕ ರಸ್ತೆ ನಿರ್ಮಾಣಕ್ಕೆ ಸಚಿವ ಎಚ್.ಕೆ.ಪಾಟೀಲ ಅವರು ಅನುದಾನ ಒದಗಿಸಿದ್ದಾರೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ ಹೇಳಿದರು. ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ರೋಣ ಶಾಸಕ ಜಿ‌.ಎಸ್.ಪಾಟೀಲ ಅವರು ನಿಗಮದಿಂದ ಒಂದು ವಾಹನ‌ ನೀಡಿದ್ದಾರೆ. ಅದೇರೀತಿ ಶಾಸಕರ ಪ್ರದೇಶ ಅಭಿವೃದ್ಧಿ ಅನುದಾನದ ಅಡಿ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಅವರು ಇಲಾಖೆಗೆ ಒಂದು ವಾಹನ ಒದಗಿಸಿದ್ದಾರೆ’ ಎಂದು ಧನ್ಯವಾದ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT