‘ಟ್ರ್ಯಾಕ್ಟರ್ ಸಾಲ ತೀರಿಸುವ ವಿಷಯದಲ್ಲಿ ಮನೆಯಲ್ಲಿ ಜಗಳವಾಗಿದೆ. ರೇಣುಕಾ ಮತ್ತು ಮಂಜುನಾಥ ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಯಲವಿಗಿ ರೈಲು ನಿಲ್ದಾಣದ ಬಳಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡರು. ಅವರ ಸಾವಿನ ಸುದ್ದಿ ಕೇಳಿ ಮನೆಯಲ್ಲಿ ಸಾವಕ್ಕ ನೇಣು ಹಾಕಿಕೊಂಡರು’ ಎಂದು ಪೊಲೀಸರು ತಿಳಿಸಿದ್ದಾರೆ.