ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿ.ಎ.ಕುಂಬಾರ ಶಿಕ್ಷಕರನ್ನು ಅಭಿನಂದಿಸಲಾಯಿತು. ಡಾ.ಆರ್.ಕೆ. ಗಚ್ಚಿನಮಠ ಮಾತನಾಡಿದರು. ಅಗಲಿದ ಸಾಹಿತಿ ಗುರುಲಿಂಗ ಕಾಪಸೆಯವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಕೋಶಾಧ್ಯಕ್ಷ ಶಿವಯೋಗಿ ಜಕ್ಕಲಿ, ಮುಖ್ಯ ಶಿಕ್ಷಕಿ ನಿರ್ಮಲಾ ಹಿರೇಮಠ, ನಿವೃತ್ತ ಸೈನಿಕ ಶಿವಪುತ್ರಪ್ಪ ಸಂಗನಾಳ, ಶಿಕ್ಷಕ ವಿ.ಎ. ಕುಂಬಾರ, ಎಂ.ಕೆ. ಬೇವಿನಕಟ್ಟಿ, ಸಿ.ಕೆ. ಕೇಸರಿ, ಜೆ.ಎ. ಪಾಟೀಲ, ಶಿಕ್ಷಕ ಬಿ.ಟಿ. ತಾಳಿ, ಎಚ್.ವೀ. ಈಟಿ ಇದ್ದರು.