ಬುಧವಾರ, 1 ಅಕ್ಟೋಬರ್ 2025
×
ADVERTISEMENT
ADVERTISEMENT

ವೀರಾಪುರ | ಹೂಳು ತುಂಬಿಕೊಂಡ ಚರಂಡಿ: ಸ್ವಚ್ಛತೆ ಮಾಯ

Published : 1 ಅಕ್ಟೋಬರ್ 2025, 6:41 IST
Last Updated : 1 ಅಕ್ಟೋಬರ್ 2025, 6:41 IST
ಫಾಲೋ ಮಾಡಿ
Comments
ಗ್ರಾಮದಲ್ಲಿ ನಿಯಮಿತವಾಗಿ ಚರಂಡಿಗಳನ್ನು ಸ್ವಚ್ಛತೆ ಮಾಡಿಸಲಾಗುತ್ತಿದೆ. ಜನರು ಕಸ ತ್ಯಾಜ್ಯವನ್ನು ರಸ್ತೆ ಮೇಲೆ ಹಾಕುತ್ತಿರುವುದರಿಂದ ಹೂಳು ತುಂಬಿಕೊಂಡು ಚರಂಡಿಗಳು ಕಟ್ಟಿಕೊಳ್ಳುತ್ತಿವೆ. ಗ್ರಾಮದ ಸ್ವಚ್ಛತೆಗೆ ಗ್ರಾಮಸ್ಥರೂ ಸಹ ಸಹಕಾರ ನೀಡಬೇಕು
ಮುತ್ತವ್ವ ಗುಡದೂರ ಗ್ರಾಮ ಪಂಚಾಯಿತಿ ಸದಸ್ಯೆ ವೀರಾಪುರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT