<p><strong>ಮುಂಡರಗಿ:</strong> ‘ಮತದಾನವು ಪ್ರಜಾಪ್ರಭುತ್ವದ ಅಡಿಪಾಯವಾಗಿದೆ. ಚುನಾವಣೆಗಳಲ್ಲಿ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಬೇಕು’ ಎಂದು ತಹಶೀಲ್ದಾರ್ ಎರ್ರಿಸ್ವಾಮಿ ಪಿ.ಎಸ್. ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪುರಸಭೆ, ಸಮಾಜ ಕಲ್ಯಾಣ ಹಾಗೂ ಶಾಲಾ ಮತ್ತು ಶಿಕ್ಷಣ ಇಲಾಖೆ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>ಪುರಸಭೆ ಉಪಾಧ್ಯಕ್ಷ ನಾಗೇಶ ಹುಬ್ಬಳ್ಳಿ ಮಾತನಾಡಿ, ‘ಪ್ರಜಾಪ್ರಭುತ್ವ ಮೂಲಕ ದೇಶದಲ್ಲಿ ಪ್ರತಿಯೊಬ್ಬರೂ ಸ್ವಾತಂತ್ರ್ಯವಾಗಿ ಬಾಳುವುದಕ್ಕೆ ಅವಕಾಶ ಕಲ್ಪಿಸಲಾಗಿದೆ’ ಎಂದರು.</p>.<p>ಡಿಎಸ್ಎಸ್ ತಾಲ್ಲೂಕು ಸಂಚಾಲಕ ಸೋಮಣ್ಣ ಹೈತಾಪುರ, ವಿದ್ಯಾರ್ಥಿಗಳಾದ ಪೂಜಾ ಕುಂಬಾರ, ತೇಜಶ್ವಿನಿ ಕಲಾಲ ಮಾತನಾಡಿದರು.</p>.<p>ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕಿ ಅರುಣಾ ಸೋರಗಾವಿ ಸ್ವಾಗತಿಸಿದರು. ಶ್ರೀಕಾಂತ ಅರಹುಣಸಿ ನಿರೂಪಿಸಿದರು. ಪುರಸಭೆ ಅಧ್ಯಕ್ಷೆ ನಿರ್ಮಲಾ ಕೊರ್ಲಹಳ್ಳಿ, ಗ್ರೇಡ್-2 ತಹಶೀಲ್ದಾರ್ ಕೆ. ರಾಧಾ, ಸಿಪಿಐ ಮಂಜುನಾಥ ಕುಸುಗಲ್, ಪ್ರಾಣೇಶ. ಎಚ್., ಎಂ.ಎಂ. ತಾಂಬೋಟಿ, ಸುವರ್ಣಾ ಕೋಟಿ, ಮಹಾದೇವ ಇಸರನಾಳ, ಶಂಕರಗೌಡ ಜಾಯನಗೌಡ್ರ, ಹನುಮಂತ ಚನ್ನದಾಸರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡರಗಿ:</strong> ‘ಮತದಾನವು ಪ್ರಜಾಪ್ರಭುತ್ವದ ಅಡಿಪಾಯವಾಗಿದೆ. ಚುನಾವಣೆಗಳಲ್ಲಿ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಬೇಕು’ ಎಂದು ತಹಶೀಲ್ದಾರ್ ಎರ್ರಿಸ್ವಾಮಿ ಪಿ.ಎಸ್. ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪುರಸಭೆ, ಸಮಾಜ ಕಲ್ಯಾಣ ಹಾಗೂ ಶಾಲಾ ಮತ್ತು ಶಿಕ್ಷಣ ಇಲಾಖೆ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>ಪುರಸಭೆ ಉಪಾಧ್ಯಕ್ಷ ನಾಗೇಶ ಹುಬ್ಬಳ್ಳಿ ಮಾತನಾಡಿ, ‘ಪ್ರಜಾಪ್ರಭುತ್ವ ಮೂಲಕ ದೇಶದಲ್ಲಿ ಪ್ರತಿಯೊಬ್ಬರೂ ಸ್ವಾತಂತ್ರ್ಯವಾಗಿ ಬಾಳುವುದಕ್ಕೆ ಅವಕಾಶ ಕಲ್ಪಿಸಲಾಗಿದೆ’ ಎಂದರು.</p>.<p>ಡಿಎಸ್ಎಸ್ ತಾಲ್ಲೂಕು ಸಂಚಾಲಕ ಸೋಮಣ್ಣ ಹೈತಾಪುರ, ವಿದ್ಯಾರ್ಥಿಗಳಾದ ಪೂಜಾ ಕುಂಬಾರ, ತೇಜಶ್ವಿನಿ ಕಲಾಲ ಮಾತನಾಡಿದರು.</p>.<p>ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕಿ ಅರುಣಾ ಸೋರಗಾವಿ ಸ್ವಾಗತಿಸಿದರು. ಶ್ರೀಕಾಂತ ಅರಹುಣಸಿ ನಿರೂಪಿಸಿದರು. ಪುರಸಭೆ ಅಧ್ಯಕ್ಷೆ ನಿರ್ಮಲಾ ಕೊರ್ಲಹಳ್ಳಿ, ಗ್ರೇಡ್-2 ತಹಶೀಲ್ದಾರ್ ಕೆ. ರಾಧಾ, ಸಿಪಿಐ ಮಂಜುನಾಥ ಕುಸುಗಲ್, ಪ್ರಾಣೇಶ. ಎಚ್., ಎಂ.ಎಂ. ತಾಂಬೋಟಿ, ಸುವರ್ಣಾ ಕೋಟಿ, ಮಹಾದೇವ ಇಸರನಾಳ, ಶಂಕರಗೌಡ ಜಾಯನಗೌಡ್ರ, ಹನುಮಂತ ಚನ್ನದಾಸರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>