ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಮುಂಡರಗಿ: ಪ್ರಾಣಿಗಳ ದಾಹ ನೀಗಿಸುವ ಕೃತಕ ತೊಟ್ಟಿ

ಕಪ್ಪತಗುಡ್ಡ ಪ್ರದೇಶದಲ್ಲಿ ವನ್ಯಜೀವಿಗಳಿಗೆ ನೆರವಾದ ಅರಣ್ಯ ಇಲಾಖೆ
ಕಾಶೀನಾಥ ಬಿಳಿಮಗ್ಗದ
Published : 25 ಮಾರ್ಚ್ 2025, 5:03 IST
Last Updated : 25 ಮಾರ್ಚ್ 2025, 5:03 IST
ಫಾಲೋ ಮಾಡಿ
Comments
ಮುಂಡರಗಿ ತಾಲ್ಲೂಕಿನ ಕಪ್ಪತಗುಡ್ಡ ವ್ಯಾಪ್ತಿಯಲ್ಲಿ ನಿರ್ಮಿಸಿರುವ ಕೃತಕ ನೀರಿನ ತೊಟ್ಟಿಯಲ್ಲಿ ನೀರು ಕುಡಿಯುತ್ತಿರುವ ನರಿಗಳ ಹಿಂಡು
ಮುಂಡರಗಿ ತಾಲ್ಲೂಕಿನ ಕಪ್ಪತಗುಡ್ಡ ವ್ಯಾಪ್ತಿಯಲ್ಲಿ ನಿರ್ಮಿಸಿರುವ ಕೃತಕ ನೀರಿನ ತೊಟ್ಟಿಯಲ್ಲಿ ನೀರು ಕುಡಿಯುತ್ತಿರುವ ನರಿಗಳ ಹಿಂಡು
ಬೇಸಿಗೆಯಲ್ಲಿ ವನ್ಯಜೀವಿಗಳು ನೀರಿಲ್ಲದೆ ಪರಿತಪಿಸಬಾರದು ಎಂದು ಅರಣ್ಯ ಇಲಾಖೆಯು ಕಪ್ಪತಗುಡ್ಡದಲ್ಲಿ ಕೃತಕ ತೊಟ್ಟಿಗಳನ್ನು ನಿರ್ಮಿಸಿ ನೀರು ತುಂಬಿಸುತ್ತಿದೆ. ಆ ಮೂಲಕ ವನ್ಯಜೀವಿ ಸಂರಕ್ಷಣೆಗೆ ಇಲಾಖೆ ಮುಂದಾಗಿದೆ
-ಮಂಜುನಾಥ ಮೇಗಳಮನಿ, ಕಪ್ಪತಗುಡ್ಡ ವಲಯ ಅರಣ್ಯಾಧಿಕಾರಿ ಮುಂಡರಗಿ
ಅರಣ್ಯ ಇಲಾಖೆಯು ಕಪ್ಪತಗುಡ್ಡದಲ್ಲಿರುವ ಪ್ರಾಣಿ ಪಕ್ಷಿಗಳಿಗೆ ನೀರೊದಗಿಸಲು ಕೃತಕ ತೊಟ್ಟಿಗಳನ್ನು ನಿರ್ಮಿಸಿರುವುದು ಸಂತಸದ ಸಂಗತಿಯಾಗಿದೆ
-ಸಿ.ಎಸ್. ಅರಸನಾಳ,ಜಿಲ್ಲಾ ವನ್ಯಜೀವಿ ಪರಿಪಾಲಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT