‘ಈ ಕುರಿತು ನಮ್ಮನ್ನೇಕೆ ಪ್ರಶ್ನಿಸುತ್ತೀರಿ, ಬಿಸಿಯೂಟದ ಬಗ್ಗೆ ಅಕ್ಷರ ದಾಸೋಹ ಇಲಾಖೆಯ ಅಧಿಕಾರಿಯನ್ನು ಕೇಳಿ, ಶಾಲಾ ಮುಖ್ಯೋಪಾಧ್ಯಾಯರನ್ನು ಕೇಳಿ, ಇದಕ್ಕೆ ನಾನೇನು ಮಾಡಬೇಕು’ ಎಂದು ಪ್ರತಿಕ್ರಿಯಿಸಿದಕ್ಷೇತ್ರ ಶಿಕ್ಷಣಾಧಿಕಾರಿ ಎನ್.ನಂಜುಂಡಯ್ಯ, ನಂತರ ‘ಪರಿಶೀಲನೆ ನಡೆಸಿ ಸಮಸ್ಯೆ ಬಗೆ ಹರಿಸುತ್ತೇನೆ’ ಎಂದರು.