ಸಮಾರಂಭದ ಬಳಿಕ ವಿಶ್ವವಿದ್ಯಾಲಯದ ಮಾದರಿ ಸಸ್ಯ ಶಿಶುಪಾಲನಾ ಕೇಂದ್ರದಲ್ಲಿ ಏರ್ಪಡಿಸಿದ್ದ ಸಂಕ್ರಾಂತಿ ಸಂಭ್ರಮದಲ್ಲಿ ಕುಲಪತಿ ಪ್ರೊ. ವಿಷ್ಣುಕಾಂತ ಎಸ್.ಚಟಪಲ್ಲಿ ಜನರಿಗೆ ಶುಭಾಶಯ ಕೋರಿದರು. ಕುಲಸಚಿವ ಬಸವರಾಜ ಎಲ್. ಲಕ್ಕಣ್ಣವರ ಸ್ವಾಗತಿಸಿದರು. ಸಾಬರಮತಿ ಆಶ್ರಮದ ಸಂಚಾಲಕರಾದ ಪ್ರಕಾಶ ಮಾಚೇನಹಳ್ಳಿ ವಂದಿಸಿದರು. ಉಪನ್ಯಾಸಕ ಸೋಮಶೇಖರ ನಿರೂಪಿಸಿದರು. ಡಾ. ಗೀತಾ ಬಂಗಾರಿ ಇದ್ದರು.