ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಜೇಂದ್ರಗಡ: ಕೆರೆಯಲ್ಲಿ ಮುಳುಗಿ ಯುವಕನ ಸಾವು

Last Updated 20 ಮಾರ್ಚ್ 2022, 5:05 IST
ಅಕ್ಷರ ಗಾತ್ರ

ಗಜೇಂದ್ರಗಡ: ಸಮೀಪದ ಜಿಗೇರಿ ಕೆರೆಯಲ್ಲಿ ಈಜಲು ಹೋಗಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ.

ಗಜೇಂದ್ರಗಡದ ನಿವಾಸಿ ಶಂಕರ ಬೆರಗಿ (26) ಮೃತಪಟ್ಟವರು. ಹೋಳಿ ಹಬ್ಬ ಮುಗಿಸಿಕೊಂಡು ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋಗಿದ್ದ ಶಂಕರ ಕೆರೆಯ ಹುದುಲಿನಲ್ಲಿ ಸಿಲುಕಿಕೊಂಡು ಮೃತಪಟ್ಟಿದ್ದಾನೆ. ಈ ಕುರಿತು ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT