ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಎಸ್. ಗಡ್ಡದೇವರಮಠ, ಎ.ಪಿ.ಎಂ.ಸಿ. ಅಧ್ಯಕ್ಷ ಎಸ್.ಪಿ. ಪಾಟೀಲ ಮಾತನಾಡಿದರು. ಶಿವಣ್ಣ ನೆಲವಗಿ, ಜಿಲ್ಲಾ ಪಂಚಾಯ್ತಿ ಯೋಜನಾಧಿಕಾರಿ ಟಿ.ದಿನೇಶ, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಆರ್.ವೈ. ಗುರಿಕಾರ, ತಹಶೀಲ್ದಾರ್ ಎ.ಡಿ. ಅಮರಾವದಗಿ, ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.