ಇದೆ ಸಂದರ್ಭದಲ್ಲಿ ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ ಮಾತನಾಡಿದರು. ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ, ಸದಾಶಿವಪೇಟೆಯ ಗದಿಗೇಶ್ವರ ಸ್ವಾಮೀಜಿ, ಜಾರಕಿಹೊಳಿ ಸ್ವಾಮೀಜಿ, ಕೆರಕಲಕಟ್ಟಿ ಸ್ವಾಮೀಜಿ, ಸಂಶಿಯ ಮಹಾಲಿಂಗೇಶ್ವರ ಸ್ವಾಮೀಜಿ, ತಾಲ್ಲೂಕು ಪಂಚಾಯ್ತಿ ಸದಸ್ಯ ನಿಂಗಪ್ಪ ಜಾಲವಾಡಗಿ, ವಿರುಪಾಕ್ಷಪ್ಪ ಕಾರಡಗಿ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಯಲ್ಲಪ್ಪ ಸೂರಣಗಿ, ಅಶೋಕ ಮಾಗಿ, ಶಿವಣ್ಣ ಕಬ್ಬೇರ, ಬಸವರೆಡ್ಡಿ ಹನಮರೆಡ್ಡಿ, ಫಕ್ಕಿರೇಶ ಮ್ಯಾಟಣ್ಣವರ, ಮುತ್ತಣ್ಣ ಗುಳೇದ ಇದ್ದರು.