ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬುಧವಾರ ರಾತ್ರಿ ಬೀಸಿದ ರಭಸದ ಮಳೆ– ಗಾಳಿಗೆ ಅನೇಕ ಮರಗಳು ಧರೆಗುರುಳಿದ್ದು ಮನೆಗಳ ತಗಡಿನ ಚಾವಣಿ ಹಾರಿ ಹೋಗಿದೆ. ಸಮೀಪದ ಪುಟಗಾಂವ್ ಬಡ್ನಿಯ ಹೆಗ್ಗಪ್ಪ ಕಮ್ಮಾರ ಅವರ ಕುಲುಮೆಗೆ ಹೊದಿಸಿದ್ದ ತಗಡುಗಳು ಹಾರಿ ದೂರಕ್ಕೆ ಹೋಗಿ ಬಿದ್ದಿದ್ದವು.