ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಗ್ಲಿ ಸೇವಾ ಮಂದಿರದ ಹಿಂಭಾಗದಲ್ಲಿ ಚರಂಡಿ ನೀರು

Last Updated 16 ನವೆಂಬರ್ 2017, 9:46 IST
ಅಕ್ಷರ ಗಾತ್ರ

ಲಕ್ಷ್ಮೇಶ್ವರ: ಸಮೀಪದ ಶಿಗ್ಲಿಯ ಸೇವಾ ಮಂದಿರದ ಹಿಂಭಾಗದಲ್ಲಿ ಚರಂಡಿ ನೀರು ನಿಂತಿರುವುದರಿಂದ ಇಲ್ಲಿನ ನಿವಾಸಿಗಳಿಗೆ ಸಾಂಕ್ರಾಮಿಕ ರೋಗ ಭೀತಿ ಎದುರಾಗಿದೆ.

ಸೇವಾ ಮಂದಿರ ವಿಜಯಪುರ ಜ್ಞಾನ ಯೋಗಾಶ್ರಮದ ಶಾಖಾ ಕೇಂದ್ರವಾಗಿದೆ. ಇಲ್ಲಿಗೆ ಸಿದ್ಧೇಶ್ವರ ಸ್ವಾಮೀಜಿ ಹಲವು ಬಂದು ಹೋಗಿದ್ದಾರೆ. ಈ ಗಲೀಜು ವಾತಾವರಣ ಕಂಡು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಸೇವಾ ಮಂದಿರ ಶಿಗ್ಲಿಯಿಂದ ಒಡೆಯರಮಲ್ಲಾಪುರ ಗ್ರಾಮ ಮಾರ್ಗದ ಪಕ್ಕದಲ್ಲಿ ಚರಂಡಿ ನಿರ್ಮಾಣ ಮಾಡದ ಕಾರಣ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಲೀಜು ನೀರು ನಿಂತಿದೆ. ಸೇವಾ ಮಂದಿರದ ಹತ್ತಿರಕ್ಕೆ ಬಂದರೆ, ಮೂಗುಮುಚ್ಚಿಕೊಂಡು ಹೋಗುವಂತಾಗಿದೆ. ಕೂಡಲೇ ಸೇವಾ ಮಂದಿರದ ಪ್ರದೇಶದಲ್ಲಿ ಚರಂಡಿ ನಿರ್ಮಾಣ ಮಾಡಬೇಕು.
ಮಲ್ಲೇಶಪ್ಪ ನಾರಾಯಣಪುರ, ಶಿಗ್ಲಿ ಗ್ರಾಮದ ನಿವಾಸಿ

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT