ಆದ್ದರಿಂದ ವಾಸ್ತವ ಪರಿಸ್ಥತಿ ಗಮನಿಸಿ, ನಮ್ಮ ಹೋರಾಟ ಗಮನದಲ್ಲಿಟ್ಟುಕೊಂಡು ಗೋವಾ, ಮಹಾರಾಷ್ಟ್ರ ಹಾಗೂ ಕೇಂದ್ರ ಸರ್ಕಾರ ನ್ಯಾಯಮಂಡಳಿ ಜತೆ ಸಹಕರಿಸಬೇಕು’ ಎಂದು ಹೋರಾಟ ಸಮಿತಿ ಉಪಾಧ್ಯಕ್ಷ ಪರಶುರಾಮ ಜಂಬಗಿ ಹೇಳಿದರು. ಚಂದ್ರಗೌಡ ಪಾಟೀಲ, ಚನ್ನಪ್ಪಗೌಡ ಪಾಟೀಲ, ಶ್ರೀಶೈಲ ಮೇಟಿ, ಎಸ್.ಕೆ.ಗಿರಿಯಣ್ಣವರ, ವೀರಣ್ಣ ಇದ್ದರು.