ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್ ನೇತೃತ್ವ ವಹಿಸಿದ್ದರು. ವಿಧಾನಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಮಾಜಿ ಶಾಸಕರಾದ ಕೆ.ಬಿ. ಪ್ರಸನ್ನಕುಮಾರ್, ಎಚ್.ಎಂ. ಚಂದ್ರಶೇಖರಪ್ಪ, ಪ್ರಮುಖರಾದ ಸತ್ಯನಾರಾಯಣ್, ಎಸ್.ಪಿ. ದಿನೇಶ್, ಇಸ್ಮಾಯಿಲ್ ಖಾನ್, ವಿಶ್ವನಾಥ್ ಕಾಶಿ, ಎನ್. ರಮೇಶ್, ವಿಜಯಲಕ್ಷ್ಮಿ ಸಿ. ಪಾಟೀಲ್, ಜಿ.ಪಲ್ಲವಿ, ರಂಗನಾಥ್, ಮಧುಸೂದನ್ ಇದ್ದರು.