ಚನ್ನರಾಯಪಟ್ಟಣ ತಾಲ್ಲೂಕು ಪಂಚಾಯಿತಿ, ಆಸ್ಪತ್ರೆಗೆ ಕೃಷ್ಣ ಬೈರೇಗೌಡ ದಿಢೀರ್ ಭೇಟಿ
Hassan District Minister: ಚನ್ನರಾಯಪಟ್ಟಣ: ಇಲ್ಲಿನ ತಾಲ್ಲೂಕು ಪಂಚಾಯಿತಿ ಹಾಗೂ ತಾಲ್ಲೂಕು ಆಸ್ಪತ್ರೆಗೆ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ದಿಢೀರ್ ಭೇಟಿ ನೀಡಿ, ವಿವಿಧ ಕೊಠಡಿಗಳಿಗೆ ತೆರಳಿ ಅಧಿಕಾರಿಗಳಿಂದ ಮಾಹಿತಿ ಪಡೆದರು.Last Updated 17 ಫೆಬ್ರುವರಿ 2026, 6:09 IST