ಬುಧವಾರ, 11 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಹಾಸನ

ADVERTISEMENT

ಹಾಸನ | ಮತಾಂತರಕ್ಕೆ ಪ್ರೇರೇಪಣೆ: ಆರೋಪ

Religious Conversion: ‘ಯೇಸು, ಬೈಬಲ್‌ಗೆ ಸಂಬಂಧವಿರುವ ಎನ್ನಲಾಗುತ್ತಿರುವ ಪುಸ್ತಕಗಳನ್ನು ಬೇಲೂರು-ಹಾಸನ ರಸ್ತೆಯ ಉದ್ದಕ್ಕೂ ಎಸೆಯಲಾಗಿದ್ದು, ಮತಾಂತರಕ್ಕೆ ಪ್ರೇರೇಪಣೆ ನೀಡಲಾಗುತ್ತಿದೆ’ ಎಂದು ವಿಎಚ್‌ಪಿ ಹಾಗೂ ಬಜರಂಗದಳದ ಕಾರ್ಯಕರ್ತರು ಆರೋಪಿಸಿದ್ದಾರೆ.
Last Updated 11 ಫೆಬ್ರುವರಿ 2026, 7:56 IST
ಹಾಸನ | ಮತಾಂತರಕ್ಕೆ ಪ್ರೇರೇಪಣೆ: ಆರೋಪ

ಹಾಸನ | ರಥದಬೀದಿ ರಸ್ತೆ ಅಭಿವೃದ್ಧಿಗೆ ₹ 25 ಲಕ್ಷ: ಶಾಸಕ ಸಿ.ಎನ್. ಬಾಲಕೃಷ್ಣ

Nuggehalli Temple: ಇಲ್ಲಿನ ಪ್ರಸಿದ್ಧ ಲಕ್ಷ್ಮೀನರಸಿಂಹಸ್ವಾಮಿ, ಸದಾಶಿವಸ್ವಾಮಿ ದೇವಾಲಯಗಳ ರಥದ ಬೀದಿ ರಸ್ತೆ ಅಭಿವೃದ್ಧಿಗೆ ₹ 25 ಲಕ್ಷ ಅನುದಾನ ನೀಡಲಾಗಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು.
Last Updated 11 ಫೆಬ್ರುವರಿ 2026, 7:56 IST
ಹಾಸನ | ರಥದಬೀದಿ ರಸ್ತೆ ಅಭಿವೃದ್ಧಿಗೆ ₹ 25 ಲಕ್ಷ: ಶಾಸಕ ಸಿ.ಎನ್. ಬಾಲಕೃಷ್ಣ

ಹಾಲು ಉತ್ಪಾದನೆ: ಹಾಸನ ಒಕ್ಕೂಟಕ್ಕೆ 2ನೇ ಸ್ಥಾನ

Nandini Milk: ರಾಜ್ಯದಲ್ಲಿ ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಪ್ರಥಮ ಸ್ಥಾನದಲ್ಲಿದ್ದರೆ, ಹಾಸನ ಹಾಲು ಒಕ್ಕೂಟ ಎರಡನೇ ಸ್ಥಾನದಲ್ಲಿರುವುದು ಹೆಮ್ಮೆ ಎಂದು ಕಾರ್ಜುವಳ್ಳಿ ಮಠಾಧೀಶ ಶಿವಾಚಾರ್ಯ ಸ್ವಾಮಿಜಿ ತಿಳಿಸಿದರು.
Last Updated 11 ಫೆಬ್ರುವರಿ 2026, 7:56 IST
ಹಾಲು ಉತ್ಪಾದನೆ: ಹಾಸನ ಒಕ್ಕೂಟಕ್ಕೆ 2ನೇ ಸ್ಥಾನ

ಹೆಚ್ಚುತ್ತಿರುವ ಬಿಸಿಲಿನ ಪ್ರಖರತೆ: ಕಾಂಡಕ್ಕೆ ಸುಣ್ಣ ಬಳಿಯುತ್ತಿರುವ ಬೆಳೆಗಾರರು

ಅಡಿಕೆ ಗಿಡ ಸಂರಕ್ಷಣೆಗೆ ರೈತರಿಂದ ಕ್ರಮ
Last Updated 11 ಫೆಬ್ರುವರಿ 2026, 7:49 IST
ಹೆಚ್ಚುತ್ತಿರುವ ಬಿಸಿಲಿನ ಪ್ರಖರತೆ: ಕಾಂಡಕ್ಕೆ ಸುಣ್ಣ ಬಳಿಯುತ್ತಿರುವ ಬೆಳೆಗಾರರು

ಯಾರ್ರಿ ಅವನು, ಅವನೇನು ಹೈಕಮಾಂಡಾ?: ಪ್ರೀತಂಗೌಡ ವಿರುದ್ಧ ಶಾಸಕ ಎ.ಮಂಜು ಆಕ್ರೋಶ

BJP JDS Alliance: ಅರಕಲಗೂಡು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೈತ್ರಿಗೆ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ವಿರುದ್ಧ ಶಾಸಕ ಎ.ಮಂಜು ವಾಗ್ದಾಳಿ ನಡೆಸಿದರು. ಮುಂದಿನ ದಿನಗಳಲ್ಲಿ ಎರಡೂ ಪಕ್ಷಗಳು ಮೈತ್ರಿಯಾಗಿ ಹೋಗುವುದು ಒಳ್ಳೆಯದು ಎಂದರು.
Last Updated 10 ಫೆಬ್ರುವರಿ 2026, 6:29 IST
ಯಾರ್ರಿ ಅವನು, ಅವನೇನು ಹೈಕಮಾಂಡಾ?: ಪ್ರೀತಂಗೌಡ ವಿರುದ್ಧ ಶಾಸಕ ಎ.ಮಂಜು ಆಕ್ರೋಶ

ನನ್ನ ನೋವು ಭಗವಂತನಿಗೆ ಗೊತ್ತು, ಏನಾದರೂ ಹೆದರುವ ವ್ಯಕ್ತಿ ನಾನಲ್ಲ: ಶಿವಲಿಂಗೇಗೌಡ

ಅರಸೀಕೆರೆ ಕ್ಷೇತ್ರದ ಅಭಿವೃದ್ಧಿಗಾಗಿ ಪಕ್ಷದ ಬದಲಿಸಿದೆ...
Last Updated 10 ಫೆಬ್ರುವರಿ 2026, 6:29 IST
ನನ್ನ ನೋವು ಭಗವಂತನಿಗೆ ಗೊತ್ತು, ಏನಾದರೂ ಹೆದರುವ ವ್ಯಕ್ತಿ ನಾನಲ್ಲ: ಶಿವಲಿಂಗೇಗೌಡ

ಧಾರ್ಮಿಕ ಪ್ರಜ್ಞೆ ಉಳಿಸಿಕೊಳ್ಳುವುದು ಕರ್ತವ್ಯ: ನಿಖಿಲ್‌ ಕುಮಾರಸ್ವಾಮಿ

ಕೆಳಗಳಲೆ ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮ
Last Updated 10 ಫೆಬ್ರುವರಿ 2026, 6:28 IST
ಧಾರ್ಮಿಕ ಪ್ರಜ್ಞೆ ಉಳಿಸಿಕೊಳ್ಳುವುದು ಕರ್ತವ್ಯ: ನಿಖಿಲ್‌ ಕುಮಾರಸ್ವಾಮಿ
ADVERTISEMENT

ವ್ಯಾವಹಾರಿಕ ಜ್ಞಾನ ರೂಢಿಸಿಕೊಳ್ಳಿ: ಶಾಸಕ ಸಿ.ಎನ್. ಬಾಲಕೃಷ್ಣ

Business Skills: ಚನ್ನರಾಯಪಟ್ಟಣ: ವಿದ್ಯಾರ್ಥಿ ದಿಸೆಯಲ್ಲಿ ವ್ಯಾಪಾರ, ವಹಿವಾಟು, ವ್ಯವಹಾರದ ಲೆಕ್ಕಾಚಾರವನ್ನು ತಿಳಿದುಕೊಳ್ಳಬೇಕು ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು. ಪಟ್ಟಣದ ನವೋದಯ ಶಿಕ್ಷಣ ಸಂಸ್ಥೆಯಲ್ಲಿ ಈಚೆಗೆ ಏರ್ಪಡಿಸಿದ್ದ ಆಹಾರಮೇಳ ಉದ್ಘಾಟಿಸಿ ಅವರು ಮಾತನಾಡಿದರು.
Last Updated 10 ಫೆಬ್ರುವರಿ 2026, 6:28 IST
ವ್ಯಾವಹಾರಿಕ ಜ್ಞಾನ ರೂಢಿಸಿಕೊಳ್ಳಿ: ಶಾಸಕ ಸಿ.ಎನ್. ಬಾಲಕೃಷ್ಣ

ಸುಸಜ್ಜಿತ ಯುಜಿ ಕೇಬಲ್ ಅಳವಡಿಸಲು ಸಿದ್ಧತೆ: ಶಾಸಕ ಸಿ.ಎನ್.ಬಾಲಕೃಷ್ಣ

Power Infrastructure: ಶ್ರವಣಬೆಳಗೊಳ: ‘ಪಟ್ಟಣದ ಸೆಸ್ಕ್ ಕಾರ್ಯಾಲಯದ ಆವರಣದಲ್ಲಿ ₹31 ಲಕ್ಷ ಅಂದಾಜು ವೆಚ್ಚದಲ್ಲಿ ದಾಖಲೆಗಳ ಕೊಠಡಿಯನ್ನು ನಿರ್ಮಿಸಲಾಗುತ್ತಿದೆ’ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಸೋಮವಾರ ಹೇಳಿದರು. ಮುಂಬರುವ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ ನಡೆಸಲಾಗಿದೆ.
Last Updated 10 ಫೆಬ್ರುವರಿ 2026, 6:28 IST
ಸುಸಜ್ಜಿತ ಯುಜಿ ಕೇಬಲ್ ಅಳವಡಿಸಲು ಸಿದ್ಧತೆ: ಶಾಸಕ ಸಿ.ಎನ್.ಬಾಲಕೃಷ್ಣ

ಹಾಸನ: 50ಕ್ಕೂ ಹೆಚ್ಚು ತೆಂಗಿನ ಮರಗಳಿಗೆ ಕಿಡಿಗೇಡಿಗಳಿಂದ ಬೆಂಕಿ

Crop Loss: ಹಾಸನ: ತಾಲ್ಲೂಕಿನ ಕಮ್ಮರಿಗೆ ಗ್ರಾಮದ ಜಯರಾಮ್ ಅವರಿಗೆ ಸೇರಿದ ತೆಂಗಿನ ತೋಟಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಸುಮಾರು 50ಕ್ಕೂ ಹೆಚ್ಚು ತೆಂಗಿನ ಮರಗಳು ಸಂಪೂರ್ಣವಾಗಿ ಸುಟ್ಟಿವೆ. 8 ವರ್ಷಗಳಿಂದ ಬೆಳೆಸಿದ್ದ ಮರಗಳು ಫಸಲು ನೀಡುವ ಹಂತದಲ್ಲಿದ್ದವು.
Last Updated 10 ಫೆಬ್ರುವರಿ 2026, 6:28 IST
ಹಾಸನ: 50ಕ್ಕೂ ಹೆಚ್ಚು ತೆಂಗಿನ ಮರಗಳಿಗೆ ಕಿಡಿಗೇಡಿಗಳಿಂದ ಬೆಂಕಿ
ADVERTISEMENT
ADVERTISEMENT
ADVERTISEMENT