ಬುಧವಾರ, 18 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಹಾಸನ

ADVERTISEMENT

ವಿಶ್ವಕರ್ಮ ಮಹಾಸಂಸ್ಥಾನ ಮಠ: ಫೆ. 25ಕ್ಕೆ ಪಟ್ಟಾಭಿಷೇಕ ಮಹೋತ್ಸವ

Arakalgudu Event: ಅರಕಲಗೂಡು ತಾಲ್ಲೂಕಿನ ಅರೆಮಾದನಹಳ್ಳಿ ವಿಶ್ವಕರ್ಮ ಮಹಾಸಂಸ್ಥಾನ ಮಠದಲ್ಲಿ 19ನೇ ಪೀಠಾಧಿಪತಿ ಶಿಷ್ಯ ಸ್ವೀಕಾರ ಹಾಗೂ ಪಟ್ಟಾಭಿಷೇಕ ಮಹೋತ್ಸವ ಫೆ. 25 ಮತ್ತು 26ರಂದು ವೈಭವದಿಂದ ನಡೆಯಲಿದೆ.
Last Updated 18 ಫೆಬ್ರುವರಿ 2026, 6:52 IST
ವಿಶ್ವಕರ್ಮ ಮಹಾಸಂಸ್ಥಾನ ಮಠ: ಫೆ. 25ಕ್ಕೆ ಪಟ್ಟಾಭಿಷೇಕ ಮಹೋತ್ಸವ

ಶ್ರವಣಬೆಳಗೊಳ: ನೀಲಕಂಠಸ್ವಾಮಿಗೆ ಪಂಚಾಮೃತ ಅಭಿಷೇಕ

Neelakantheshwara Temple: ಶ್ರವಣಬೆಳಗೊಳದ ಈಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಅಂಗವಾಗಿ ನೀಲಕಂಠಸ್ವಾಮಿಗೆ ವಿಶೇಷ ಪಂಚಾಮೃತ ಅಭಿಷೇಕ ಹಾಗೂ ಷೋಡಶೋಪಚಾರ ಪೂಜೆ ನೆರವೇರಿತು. ಸಾವಿರಾರು ಭಕ್ತರು ಭಾಗವಹಿಸಿದರು.
Last Updated 18 ಫೆಬ್ರುವರಿ 2026, 6:49 IST
ಶ್ರವಣಬೆಳಗೊಳ: ನೀಲಕಂಠಸ್ವಾಮಿಗೆ ಪಂಚಾಮೃತ ಅಭಿಷೇಕ

ಕಟ್ಟಿನಕೆರೆ: ಅನಧಿಕೃತ ಗೂಡಂಗಡಿ ತೆರವು

ಒತ್ತುವರಿ ಮಾಡಿದರೆ ಕಟ್ಟುನಿಟ್ಟಿನ ಕ್ರಮ: ಮಹಾನಗರ ಪಾಲಿಕೆ ಎಚ್ಚರಿಕೆ
Last Updated 18 ಫೆಬ್ರುವರಿ 2026, 6:48 IST
ಕಟ್ಟಿನಕೆರೆ: ಅನಧಿಕೃತ ಗೂಡಂಗಡಿ ತೆರವು

ಪ್ರಯತ್ನದಿಂದ ಯಶಸ್ಸು ಸಾಧಿಸಿ: ಶಿವಾಚಾರ್ಯ ಸ್ವಾಮೀಜಿ

ಜನಪ್ರಿಯ ಪ್ಯಾರಾ ಮೆಡಿಕಲ್‌ ಕಾಲೇಜಿನಲ್ಲಿ ಪದವಿ ಪ್ರದಾನ
Last Updated 18 ಫೆಬ್ರುವರಿ 2026, 6:47 IST
ಪ್ರಯತ್ನದಿಂದ ಯಶಸ್ಸು ಸಾಧಿಸಿ: ಶಿವಾಚಾರ್ಯ ಸ್ವಾಮೀಜಿ

ಹೊಳೆನರಸೀಪುರ: ಜ್ಞಾನ ದೇಗುಲಕ್ಕೆ 125ನೇ ಸಂಭ್ರಮ

ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿದ ಹಳ್ಳಿಮೈಸೂರಿನ ಸರ್ಕಾರಿ ಶಾಲೆ
Last Updated 18 ಫೆಬ್ರುವರಿ 2026, 6:46 IST
ಹೊಳೆನರಸೀಪುರ: ಜ್ಞಾನ ದೇಗುಲಕ್ಕೆ 125ನೇ ಸಂಭ್ರಮ

ಹರಿಹರಪುರ: ಬೇಸಿಗೆಗೂ ಮುನ್ನವೇ ಕುಡಿಯುವ ನೀರಿಗೆ ಹಾಹಾಕಾರ

Jal Jeevan Mission: ಹಾಸನ ಜಿಲ್ಲೆಯ ಹರಿಹರಪುರ ಗ್ರಾಮದಲ್ಲಿ ಬೇಸಿಗೆಗೂ ಮುನ್ನವೇ ಶುದ್ಧ ಕುಡಿಯುವ ನೀರಿನ ತೀವ್ರ ಕೊರತೆ ಉಂಟಾಗಿದೆ. ಕಲುಷಿತ ನೀರಿನಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿದ್ದು, ಶಾಶ್ವತ ಪರಿಹಾರಕ್ಕೆ ಗ್ರಾಮಸ್ಥರ ಆಗ್ರಹ.
Last Updated 18 ಫೆಬ್ರುವರಿ 2026, 6:44 IST
ಹರಿಹರಪುರ: ಬೇಸಿಗೆಗೂ ಮುನ್ನವೇ ಕುಡಿಯುವ ನೀರಿಗೆ ಹಾಹಾಕಾರ

ಹಳೇಬೀಡು | BCM ಬಾಲಕರ ಹಾಸ್ಟೆಲ್: ಶುದ್ಧ ನೀರು, ಸ್ನಾನಕ್ಕೆ ಬಿಸಿ ನೀರಿನ ಕೊರತೆ

Halebeedu News: ಹಳೇಬೀಡು ಬಿಸಿಎಂ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಶುದ್ಧ ಕುಡಿಯುವ ನೀರು, ಸೌರ ವಾಟರ್ ಹೀಟರ್ ದುರಸ್ತಿ, ಯುಪಿಎಸ್ ಬ್ಯಾಟರಿ ಸಮಸ್ಯೆಯಿಂದ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪೋಷಕರು ಮೂಲ ಸೌಲಭ್ಯ ಒದಗಿಸುವಂತೆ ಆಗ್ರಹಿಸಿದ್ದಾರೆ.
Last Updated 18 ಫೆಬ್ರುವರಿ 2026, 6:40 IST
ಹಳೇಬೀಡು | BCM ಬಾಲಕರ ಹಾಸ್ಟೆಲ್: ಶುದ್ಧ ನೀರು, ಸ್ನಾನಕ್ಕೆ ಬಿಸಿ ನೀರಿನ ಕೊರತೆ
ADVERTISEMENT

ನ್ಯಾಯಾಲಯದ ಮೇಲಿನ ನಂಬಿಕೆ ಹೆಚ್ಚಾಗಿದೆ: ನಟ ಯಶ್ ತಾಯಿ ಪುಷ್ಪಾ

Hassan Land Dispute: ಹಾಸನ: ನಗರದ ವಿವಾದಿತ ನಿವೇಶನವು ತಮಗೆ ಸೇರಿದ್ದೋ ಅಥವಾ ದೇವರಾಜು ಅವರಿಗೆ ಸೇರಿದ್ದೋ ಎಂಬುದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲು ನ್ಯಾಯಾಲಯವು ಅವಕಾಶ ನೀಡಿದೆ ಎಂದು ನಟ ಯಶ್ ತಾಯಿ ಪುಷ್ಪಾ ತಿಳಿಸಿದರು.
Last Updated 17 ಫೆಬ್ರುವರಿ 2026, 6:19 IST
ನ್ಯಾಯಾಲಯದ ಮೇಲಿನ ನಂಬಿಕೆ ಹೆಚ್ಚಾಗಿದೆ: ನಟ ಯಶ್ ತಾಯಿ ಪುಷ್ಪಾ

ಹೊಳೆನರಸೀಪುರ: ಸರ್ಕಾರಿ ಶಾಲೆಯಲ್ಲಿ ಊಟ ಮಾಡಿದ ಸಚಿವ ಕೃಷ್ಣ ಬೈರೇಗೌಡ

Minister School Lunch: ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರು ಸೋಮವಾರ ಮಧ್ಯಾಹ್ನ ತಾಲ್ಲೂಕಿನ ತಟ್ಟೇಕೆರೆ ಬಾರೆ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದರು.
Last Updated 17 ಫೆಬ್ರುವರಿ 2026, 6:17 IST
ಹೊಳೆನರಸೀಪುರ: ಸರ್ಕಾರಿ ಶಾಲೆಯಲ್ಲಿ ಊಟ ಮಾಡಿದ ಸಚಿವ ಕೃಷ್ಣ ಬೈರೇಗೌಡ

ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆ: ನಿರ್ದೇಶಕ ಸ್ಥಾನಕ್ಕೆ ರಂಗಸ್ವಾಮಿ ಅಭ್ಯರ್ಥಿ

Hemavathi Sugar Factory: ಮುಂಬರುವ ಏಪ್ರಿಲ್‌ನಲ್ಲಿ ನಡೆಯುವ ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆ ನೂತನ ಆಡಳಿತ ಮಂಡಳಿ 5 ವರ್ಷದ ಅವಧಿಗೆ ನಿರ್ದೇಶಕ ಸ್ಥಾನಕ್ಕೆ ನಡೆಯುವ ಚುನಾವಣೆಗೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಎಚ್.ಬಿ. ರಂಗಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ.
Last Updated 17 ಫೆಬ್ರುವರಿ 2026, 6:13 IST
ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆ: ನಿರ್ದೇಶಕ ಸ್ಥಾನಕ್ಕೆ ರಂಗಸ್ವಾಮಿ ಅಭ್ಯರ್ಥಿ
ADVERTISEMENT
ADVERTISEMENT
ADVERTISEMENT