ಬುಧವಾರ, 4 ಮಾರ್ಚ್ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಹಾಸನ

ADVERTISEMENT

ಹಾಸನ| ₹900 ಕೋಟಿ ವೆಚ್ಚದಲ್ಲಿ ಮೆಗಾ ಡೈರಿ ನಿರ್ಮಾಣ : ಶಾಸಕ ಸಿ.ಎನ್. ಬಾಲಕೃಷ್ಣ

Dairy Industry: ನುಗ್ಗೇಹಳ್ಳಿ: ಜಿಲ್ಲೆಯಲ್ಲಿ ಡೈರಿ ಉದ್ಯಮಕ್ಕೆ ಉತ್ತೇಜನ ನೀಡಲು ಹಾಸನದ ಕೌಶಿಕ ಬಳಿ ₹900 ಕೋಟಿ ವೆಚ್ಚದಲ್ಲಿ ಮೆಗಾ ಡೇರಿ ನಿರ್ಮಿಸಲಾಗುತ್ತಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು. ಹೊಬಳಿಯ ಕಲ್ಕೆರೆ ಹಾಲು ಉತ್ಪಾದಕರ ಸಂಘದ ಕಟ್ಟಡ ಉದ್ಘಾಟನೆ.
Last Updated 4 ಮಾರ್ಚ್ 2026, 6:45 IST
ಹಾಸನ| ₹900 ಕೋಟಿ ವೆಚ್ಚದಲ್ಲಿ  
ಮೆಗಾ ಡೈರಿ ನಿರ್ಮಾಣ : ಶಾಸಕ ಸಿ.ಎನ್. ಬಾಲಕೃಷ್ಣ

ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ

Women Empowerment: ಬೇಲೂರು: ಮಹಿಳೆಯರು ಆರ್ಥಿಕ ಸ್ವಾವಲಂಬನೆ ಕಡೆ ಹೆಜ್ಜೆ ಇಟ್ಟಿರುವುದು ದೇಶದ ಪ್ರಗತಿಗೆ ಪೂರಕವಾಗಿದೆ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು. ಇಲ್ಲಿನ ತಾಲ್ಲೂಕು ಪಂಚಾಯಿತಿಯ ಆವರಣದಲ್ಲಿ ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ನಿಗಮದ ವತಿಯಿಂದ ಯಂತ್ರ ವಿತರಣೆ.
Last Updated 4 ಮಾರ್ಚ್ 2026, 6:43 IST
ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ

ಎಸ್ಸಿ,ಎಸ್ಟಿ ಹಿತ ರಕ್ಷಣಾ ಸಮಿತಿ ಸಭೆಯಲ್ಲಿ ಸಮಸ್ಯೆಗಳ ಸುರಿಮಳೆ

Jal Jeevan Mission: ಅರಕಲಗೂಡು: ಜಲ ಜೀವನ್ ಮಿಷನ್ ಯೋಜನೆಯಡಿ ಕಳಪೆ ಕಾಮಗಾರಿ ನಡೆಯುತ್ತಿದ್ದು, ಗುತ್ತಿಗೆದಾರರ ಬಿಲ್ ತಡೆಹಿಡಿಯಬೇಕು ಎಂದು ಎಸ್ಸಿ, ಎಸ್ಟಿ ಹಿತ ರಕ್ಷಣಾ ಸಮಿತಿ ಸಭೆಯಲ್ಲಿ ಸಮುದಾಯದ ಮುಖಂಡರು ಆಗ್ರಹಿಸಿದರು. ತಾ.ಪಂ. ಸಭಾಂಗಣದಲ್ಲಿ ಸೋಮವಾರ ನಡೆದ ಸಭೆ.
Last Updated 4 ಮಾರ್ಚ್ 2026, 6:42 IST
ಎಸ್ಸಿ,ಎಸ್ಟಿ ಹಿತ ರಕ್ಷಣಾ ಸಮಿತಿ ಸಭೆಯಲ್ಲಿ ಸಮಸ್ಯೆಗಳ ಸುರಿಮಳೆ

ನೋವು ಉಂಡವರಿಂದ ಸತ್ಯ ತಿಳಿಯಲು ಸಾಧ್ಯ

ಕೈವಾರ ತಾತಯ್ಯ ಜಯಂತ್ಯುತ್ಸವದಲ್ಲಿ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲೇಶಗೌಡ
Last Updated 4 ಮಾರ್ಚ್ 2026, 6:37 IST
ನೋವು ಉಂಡವರಿಂದ ಸತ್ಯ ತಿಳಿಯಲು ಸಾಧ್ಯ

ಚರ್ಚೆ ನಡೆಸಿಯೇ ಪ್ರತಿಮೆಯ ಸ್ಥಳ ನಿಗದಿ

ಎನ್‌.ಆರ್. ಸಂತೋಷ್‌ಗೆ ವೀರಶೈವ ಸಮಾಜದ ಮುಖಂಡರ ತಿರುಗೇಟು
Last Updated 4 ಮಾರ್ಚ್ 2026, 6:35 IST
ಚರ್ಚೆ ನಡೆಸಿಯೇ ಪ್ರತಿಮೆಯ ಸ್ಥಳ ನಿಗದಿ

ವಿಜೃಂಭಣೆಯ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ

ಅಡ್ಡಿ, ಆತಂಕಗಳಿಗೆ ತೆರೆ ಎಳೆದ ಜಿಲ್ಲಾಧಿಕಾರಿ ಕೆ.ಎಸ್‌. ಲತಾಕುಮಾರಿ: ಭಕ್ತಿಯಿಂದ ರಥ ಎಳೆದ ಭಕ್ತರು
Last Updated 4 ಮಾರ್ಚ್ 2026, 6:32 IST
ವಿಜೃಂಭಣೆಯ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ

ರಾಜ್ಯದ ಮೂರು ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್‌ ಬೆದರಿಕೆ

Court Security: ಬೆಳಗಾವಿ, ಹಾಸನ ಮತ್ತು ಕಲಬುರಗಿ ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆಯ ಇ–ಮೇಲ್ ಬಂದಿದ್ದು, ತಪಾಸಣೆ ಬಳಿಕ ಹುಸಿ ಎಂದು ದೃಢಪಟ್ಟಿದೆ. ಹಾಸನದಲ್ಲಿ ಆರ್‌ಡಿಎಕ್ಸ್ ಸ್ಫೋಟಿಸುವ ಬೆದರಿಕೆ ಇ-ಮೇಲ್ ಬಂದ ಹಿನ್ನೆಲೆಯಲ್ಲಿ ಆತಂಕ ಸೃಷ್ಟಿಯಾಗಿತ್ತು.
Last Updated 3 ಮಾರ್ಚ್ 2026, 15:39 IST
ರಾಜ್ಯದ ಮೂರು ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್‌ ಬೆದರಿಕೆ
ADVERTISEMENT

ಕಾಫಿ ಬೆಳೆಗಾರರ ಬಗ್ಗೆ ಸರ್ಕಾರ ಗಮನ ಹರಿಸಲಿ: ಶಾಸಕ ಎಚ್.ಕೆ.ಸುರೇಶ್

Coffee Planters Issues: ಬೇಲೂರು ತಾಲ್ಲೂಕಿನ ಕಾಫಿ ಬೆಳೆಗಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಶಾಸಕ ಎಚ್.ಕೆ. ಸುರೇಶ್ ಆತಂಕ ವ್ಯಕ್ತಪಡಿಸಿದ್ದು, ಸರ್ಕಾರದ ತುರ್ತು ಗಮನಕ್ಕೆ ಆಗ್ರಹಿಸಿದ್ದಾರೆ.
Last Updated 3 ಮಾರ್ಚ್ 2026, 4:15 IST
ಕಾಫಿ ಬೆಳೆಗಾರರ ಬಗ್ಗೆ ಸರ್ಕಾರ ಗಮನ ಹರಿಸಲಿ: ಶಾಸಕ ಎಚ್.ಕೆ.ಸುರೇಶ್

ಹಾಸನ | ಚುನಾವಣೆಯಲ್ಲಿ ಸೋತವರಿಗೇ ಮಣೆ: ಅಸಮಾಧಾನ ಹೊರಹಾಕಿದ ಕಾಂಗ್ರೆಸ್ ಮುಖಂಡರು

Congress Internal Conflict: ಚನ್ನರಾಯಪಟ್ಟಣ: ಸ್ಥಳೀಯ ಸಂಸ್ಥೆಗಳ ಚುನಾವಣೆ ಸಮೀಪಿಸುತ್ತಿದ್ದಂತೆ ಹಾಸನ ಜಿಲ್ಲಾ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ.
Last Updated 3 ಮಾರ್ಚ್ 2026, 4:14 IST
ಹಾಸನ | ಚುನಾವಣೆಯಲ್ಲಿ ಸೋತವರಿಗೇ ಮಣೆ: ಅಸಮಾಧಾನ ಹೊರಹಾಕಿದ ಕಾಂಗ್ರೆಸ್ ಮುಖಂಡರು

ವಿದೇಶಗಳಲ್ಲಿ ಸಿಲುಕಿದ ಹಾಸನ ಜಿಲ್ಲೆಯ 19 ಮಂದಿ: ಜಿಲ್ಲಾಧಿಕಾರಿ ಲತಾಕುಮಾರಿ

Middle East War Impact: ಮಧ್ಯ ಪ್ರಾಚ್ಯದಲ್ಲಿನ ಯುದ್ಧ ಸಂಘರ್ಷದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಕನಿಷ್ಠ 19 ಜನರು ವಿದೇಶಗಳಲ್ಲಿ ಸಿಲುಕಿರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ತಿಳಿಸಿದ್ದಾರೆ.
Last Updated 3 ಮಾರ್ಚ್ 2026, 4:13 IST
ವಿದೇಶಗಳಲ್ಲಿ ಸಿಲುಕಿದ ಹಾಸನ ಜಿಲ್ಲೆಯ 19 ಮಂದಿ: ಜಿಲ್ಲಾಧಿಕಾರಿ ಲತಾಕುಮಾರಿ
ADVERTISEMENT
ADVERTISEMENT
ADVERTISEMENT