ಎಸ್ಸಿ,ಎಸ್ಟಿ ಹಿತ ರಕ್ಷಣಾ ಸಮಿತಿ ಸಭೆಯಲ್ಲಿ ಸಮಸ್ಯೆಗಳ ಸುರಿಮಳೆ
Jal Jeevan Mission: ಅರಕಲಗೂಡು: ಜಲ ಜೀವನ್ ಮಿಷನ್ ಯೋಜನೆಯಡಿ ಕಳಪೆ ಕಾಮಗಾರಿ ನಡೆಯುತ್ತಿದ್ದು, ಗುತ್ತಿಗೆದಾರರ ಬಿಲ್ ತಡೆಹಿಡಿಯಬೇಕು ಎಂದು ಎಸ್ಸಿ, ಎಸ್ಟಿ ಹಿತ ರಕ್ಷಣಾ ಸಮಿತಿ ಸಭೆಯಲ್ಲಿ ಸಮುದಾಯದ ಮುಖಂಡರು ಆಗ್ರಹಿಸಿದರು. ತಾ.ಪಂ. ಸಭಾಂಗಣದಲ್ಲಿ ಸೋಮವಾರ ನಡೆದ ಸಭೆ.Last Updated 4 ಮಾರ್ಚ್ 2026, 6:42 IST