ನ್ಯಾಷನಲ್ ಹೆರಾಲ್ಡ್ ಪ್ರಕರಣ | ನೋಟಿಸ್ ಮೂಲಕ ಹೆದರಿಸಲು ಸಾಧ್ಯವಿಲ್ಲ: ಡಿಕೆಶಿ
ED Notice DK Shivakumar: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನೋಟಿಸ್ ಮೂಲಕ ನನ್ನನ್ನು ಹೆದರಿಸಲು ಸಾಧ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು. ಎಲ್ಲ ವಿವರ EDಗೆ ನೀಡಿರುವುದಾಗಿ ಹೇಳಿದರು.Last Updated 6 ಡಿಸೆಂಬರ್ 2025, 11:38 IST