ಮಂಗಳವಾರ, 17 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಹಾಸನ

ADVERTISEMENT

ನ್ಯಾಯಾಲಯದ ಮೇಲಿನ ನಂಬಿಕೆ ಹೆಚ್ಚಾಗಿದೆ: ನಟ ಯಶ್ ತಾಯಿ ಪುಷ್ಪಾ

Hassan Land Dispute: ಹಾಸನ: ನಗರದ ವಿವಾದಿತ ನಿವೇಶನವು ತಮಗೆ ಸೇರಿದ್ದೋ ಅಥವಾ ದೇವರಾಜು ಅವರಿಗೆ ಸೇರಿದ್ದೋ ಎಂಬುದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲು ನ್ಯಾಯಾಲಯವು ಅವಕಾಶ ನೀಡಿದೆ ಎಂದು ನಟ ಯಶ್ ತಾಯಿ ಪುಷ್ಪಾ ತಿಳಿಸಿದರು.
Last Updated 17 ಫೆಬ್ರುವರಿ 2026, 6:19 IST
ನ್ಯಾಯಾಲಯದ ಮೇಲಿನ ನಂಬಿಕೆ ಹೆಚ್ಚಾಗಿದೆ: ನಟ ಯಶ್ ತಾಯಿ ಪುಷ್ಪಾ

ಹೊಳೆನರಸೀಪುರ: ಸರ್ಕಾರಿ ಶಾಲೆಯಲ್ಲಿ ಊಟ ಮಾಡಿದ ಸಚಿವ ಕೃಷ್ಣ ಬೈರೇಗೌಡ

Minister School Lunch: ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರು ಸೋಮವಾರ ಮಧ್ಯಾಹ್ನ ತಾಲ್ಲೂಕಿನ ತಟ್ಟೇಕೆರೆ ಬಾರೆ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದರು.
Last Updated 17 ಫೆಬ್ರುವರಿ 2026, 6:17 IST
ಹೊಳೆನರಸೀಪುರ: ಸರ್ಕಾರಿ ಶಾಲೆಯಲ್ಲಿ ಊಟ ಮಾಡಿದ ಸಚಿವ ಕೃಷ್ಣ ಬೈರೇಗೌಡ

ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆ: ನಿರ್ದೇಶಕ ಸ್ಥಾನಕ್ಕೆ ರಂಗಸ್ವಾಮಿ ಅಭ್ಯರ್ಥಿ

Hemavathi Sugar Factory: ಮುಂಬರುವ ಏಪ್ರಿಲ್‌ನಲ್ಲಿ ನಡೆಯುವ ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆ ನೂತನ ಆಡಳಿತ ಮಂಡಳಿ 5 ವರ್ಷದ ಅವಧಿಗೆ ನಿರ್ದೇಶಕ ಸ್ಥಾನಕ್ಕೆ ನಡೆಯುವ ಚುನಾವಣೆಗೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಎಚ್.ಬಿ. ರಂಗಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ.
Last Updated 17 ಫೆಬ್ರುವರಿ 2026, 6:13 IST
ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆ: ನಿರ್ದೇಶಕ ಸ್ಥಾನಕ್ಕೆ ರಂಗಸ್ವಾಮಿ ಅಭ್ಯರ್ಥಿ

ಹೊಳೆನರಸೀಪುರ: ನೀಲಕಂಠೇಶ್ವರ ಪಾರ್ವತಿ ದೇವಿ ರಥೋತ್ಸವ: ಅಪಾರ ಭಕ್ತರು ಭಾಗಿ

Lord Neelakanteshwara: ಪಟ್ಟಣದ ಕೋಟೆ ನೀಲಕಂಠೇಶ್ವರ ಪಾರ್ವತಿ ದೇವಿಯ ರಥೋತ್ಸವ ಸೋಮವಾರ ಬೆಳಿಗ್ಗೆ ಶ್ರದ್ಧಾ-ಭಕ್ತಿಯಿಂದ ನಡೆಯಿತು. ಬೆಳಿಗ್ಗೆ ಕೋಟೆ ರಥಬೀದಿಯಲ್ಲಿ ನೀಲಕಂಠೇಶ್ವರ, ಪಾರ್ವತಿ ದೇವಿಯ ಉತ್ಸವ ಮೂರ್ತಿಗಳ ಪ್ರಕಾರೋತ್ಸವ ನಡೆಸಿದ ನಂತರ ರಥಾರೋಹಣ ನಡೆಸಲಾಯಿತು.
Last Updated 17 ಫೆಬ್ರುವರಿ 2026, 6:11 IST
ಹೊಳೆನರಸೀಪುರ: ನೀಲಕಂಠೇಶ್ವರ ಪಾರ್ವತಿ ದೇವಿ ರಥೋತ್ಸವ: ಅಪಾರ ಭಕ್ತರು ಭಾಗಿ

ಒಳ ಮೀಸಲಾತಿಯಲ್ಲಿ ಅನ್ಯಾಯ: ಬೇಲೂರಿನಲ್ಲಿ ಬಲಗೈ ಸಮುದಾಯ ಪ್ರತಿಭಟನೆ

SC Internal Reservation: ಪರಿಶಿಷ್ಟಜಾತಿಯ ಒಳ ಮೀಸಲಾತಿಯಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ, ಇಲ್ಲಿನ ಬಸವೇಶ್ವರ ವೃತ್ತದಲ್ಲಿ ಸೋಮವಾರ ಬಲಗೈ ಸಮುದಾಯದವರು ರಸ್ತೆ ತಡೆ ನಡೆಸಿ ಪ್ರತಿಭಟಿಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
Last Updated 17 ಫೆಬ್ರುವರಿ 2026, 6:10 IST
ಒಳ ಮೀಸಲಾತಿಯಲ್ಲಿ ಅನ್ಯಾಯ: ಬೇಲೂರಿನಲ್ಲಿ ಬಲಗೈ ಸಮುದಾಯ ಪ್ರತಿಭಟನೆ

ಅರಸೀಕೆರೆ: ಇಂಗ್ಲಿಷ್‌ ಹಬ್ಬ ಉದ್ಘಾಟಿಸಿದ ಶಿಕ್ಷಣ ಸಂಯೋಜಕ ಮಲ್ಲೇಶ್‌

English Learning: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ಮಕ್ಕಳ ಇಂಗ್ಲಿಷ್ ಕಲಿಕೆಗೆ ಸಹಕಾರಿ ಆಗಲೆಂದು ಶಿಕ್ಷಣ ಇಲಾಖೆಯು ಪ್ರತಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಈ ಇಂಗ್ಲಿಷ್ ಹಬ್ಬ ಆಯೋಜಿಸುತ್ತಿದೆ ಎಂದು ಮಲ್ಲೇಶ್ ತಿಳಿಸಿದರು.
Last Updated 17 ಫೆಬ್ರುವರಿ 2026, 6:09 IST
ಅರಸೀಕೆರೆ: ಇಂಗ್ಲಿಷ್‌ ಹಬ್ಬ ಉದ್ಘಾಟಿಸಿದ ಶಿಕ್ಷಣ ಸಂಯೋಜಕ ಮಲ್ಲೇಶ್‌

ಚನ್ನರಾಯಪಟ್ಟಣ ತಾಲ್ಲೂಕು ಪಂಚಾಯಿತಿ, ಆಸ್ಪತ್ರೆಗೆ ಕೃಷ್ಣ ಬೈರೇಗೌಡ ದಿಢೀರ್ ಭೇಟಿ

Hassan District Minister: ಚನ್ನರಾಯಪಟ್ಟಣ: ಇಲ್ಲಿನ ತಾಲ್ಲೂಕು ಪಂಚಾಯಿತಿ ಹಾಗೂ ತಾಲ್ಲೂಕು ಆಸ್ಪತ್ರೆಗೆ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ದಿಢೀರ್ ಭೇಟಿ ನೀಡಿ, ವಿವಿಧ ಕೊಠಡಿಗಳಿಗೆ ತೆರಳಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
Last Updated 17 ಫೆಬ್ರುವರಿ 2026, 6:09 IST
ಚನ್ನರಾಯಪಟ್ಟಣ ತಾಲ್ಲೂಕು ಪಂಚಾಯಿತಿ, ಆಸ್ಪತ್ರೆಗೆ ಕೃಷ್ಣ ಬೈರೇಗೌಡ ದಿಢೀರ್ ಭೇಟಿ
ADVERTISEMENT

ಹಾಸನ: ಮನೆ ಬೀಗ ಮುರಿದು ₹4.90 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

Hassan Crime: ಚನ್ನರಾಯಪಟ್ಟಣ ತಾಲ್ಲೂಕಿನ ಚಿಕ್ಕನಾಯಕನಹಳ್ಳಿಯಲ್ಲಿ ಮನೆಯ ಬೀಗ ಮುರಿದು ₹1.50 ಲಕ್ಷ ನಗದು, ₹2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ. ಧನಂಜ ಅವರು ಮನೆದೇವರಿಗೆ ಹೋಗಿದ್ದ ವೇಳೆ ಈ ಕಳ್ಳತನ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 17 ಫೆಬ್ರುವರಿ 2026, 6:06 IST
ಹಾಸನ: ಮನೆ ಬೀಗ ಮುರಿದು ₹4.90 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಹಿರೀಸಾವೆ | ಬೈಕ್‌ಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

National Highway 75: ಎರಡು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, ಒಬ್ಬರು ಗಾಯಗೊಂಡಿರುವ ಘಟನೆ ಹಿರೀಸಾವೆ ಪೊಲೀಸ್ ಠಾಣಾ ವ್ಯಾಪ್ತಿ ರಾಷ್ಟ್ರೀಯ ಹೆದ್ದಾರಿ 75ರ ದೊಡ್ಡೇರಿ ಗೇಟ್ ಬಳಿ ಭಾನುವಾರ ರಾತ್ರಿ ನಡೆದಿದೆ.
Last Updated 17 ಫೆಬ್ರುವರಿ 2026, 6:05 IST
ಹಿರೀಸಾವೆ | ಬೈಕ್‌ಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಅರಕಲಗೂಡು: ಅಮೃತೇಶ್ವರಸ್ವಾಮಿ ರಥೋತ್ಸವ ಸಂಭ್ರಮ

Lord Amrutheshwara: ಪಟ್ಟಣದ ಕೋಟೆ ಪುರಾಣ ಪ್ರಸಿದ್ಧ ಅಮೃತೇಶ್ವರಸ್ವಾಮಿ ಮಹಾ ರಥೋತ್ಸವವು ಸೋಮವಾರ ಭಕ್ತರ ಸಮ್ಮುಖದಲ್ಲಿ ವೈಭವದಿಂದ ನಡೆಯಿತು. ಬೆಳಿಗ್ಗೆ ದೇವಾಲಯದಲ್ಲಿ ಮೂಲ ವಿಗ್ರಹಕ್ಕೆ ಅಭಿಷೇಕ, ಪೂಜಾ ಕೈಂಕರ್ಯಗಳು ನೆರವೇರಿದವು.
Last Updated 17 ಫೆಬ್ರುವರಿ 2026, 6:03 IST
ಅರಕಲಗೂಡು: ಅಮೃತೇಶ್ವರಸ್ವಾಮಿ ರಥೋತ್ಸವ ಸಂಭ್ರಮ
ADVERTISEMENT
ADVERTISEMENT
ADVERTISEMENT