ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ. ಯೋಗೇಶ್, ಜಿ.ಪಂ. ಎಇಇ ಪ್ರಭು, ತೋಟಗಾರಿಕೆ ಇಲಾಖೆ ಅಧಿಕಾರಿ ಭವ್ಯಾ, ಅಬಕಾರಿ ಇಲಾಖೆ ಅಧಿಕಾರಿ ಶಂಕರಪ್ಪ, ಕೃಷಿ ಅಧಿಕಾರಿ ನಟರಾಜು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸಿದ್ದಲಿಂಗು, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಕೆ. ಕುಮಾರಯ್ಯ, ಎಸ್.ಎನ್. ನಾಗರಾಜು ಇತರರು ಉಪಸ್ಥಿತರಿದ್ದರು.