ನಗರದ ಸಂತೆಪೇಟೆಯಲ್ಲಿರುವ ಕೆಪಿಟಿಸಿಎಲ್ ಕಚೇರಿ ಆವರಣದಲ್ಲಿ ನಡೆದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಮುಖ್ಯ ಎಂಜಿನಿಯರ್ ಕಚೇರಿ ಹಾಗೂ ಕಾರ್ಯ ಮತ್ತು ಪಾಲನಾ ವಲಯ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ‘ಸಿಬ್ಬಂದಿ ಬೇಡಿಕೆ ಈಡೇರಿಸಿದೆ. ಆದರೆ, ಆ ಹಣ ಮುಟ್ಟದೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ಕೆಪಿಟಿಸಿಎಲ್ ನಿಗಮದ ನೌಕರರಿಗಾಗಿಯೇ ಪ್ರತ್ಯೇಕ ಚಿಕಿತ್ಸಾ ವಿಭಾಗ ನಿರ್ಮಾಣ ಮಾಡಿಸಿದೆ’ ಎಂದರು.