ಜನಾಶೀರ್ವಾದ ಯಾತ್ರೆ ಅಂಗವಾಗಿ ಮಂಗಳವಾರ ನಗರದ ಎಚ್ಎಂಟಿ ಭವನದಲ್ಲಿ ಏರ್ಪಡಿಸಿದ್ದಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾಲ ಬಾಧೆಯಿಂದ ರೈತರು ಆತ್ಮಹತ್ಯೆಮಾಡಿಕೊಳ್ಳುತ್ತಿದ್ದಾರೆ. ಆದರೆ ಕೃಷಿ ಜತೆ ಹಸು, ಜೇನು, ಮೀನು ಸಾಕಣಿಕೆಯಲ್ಲಿ ತೊಡಗಿಸಿಕೊಂಡಿರುವರೈತರು ಆತ್ಮಹತ್ಯೆ ಮಾಡಿಕೊಂಡಿಲ್ಲ. ಒಂದು ಬೆಳೆ ಕೈಕೊಟ್ಟರೆ ಮತ್ತೊಂದು ಬೆಳೆ ಕೈ ಹಿಡಿದಿದೆ.
ಸಮಿಶ್ರ ಬೆಳೆ ಪದ್ಧತಿಗೆ ಸಬ್ಸಿಡಿ, ಸಾಲ ನೀಡಿ ಪ್ರೋತ್ಸಾಹಿಸಲಾಗುವುದು ಎಂದು ತಿಳಿಸಿದರು.