ಸ್ಥಳಕ್ಕೆ ಪೊಲೀಸ್ ವಾಹನ ಹೋಗುವುದಕ್ಕೂ ಕೂಡ ಸಾಧ್ಯವಾಗದಷ್ಟು ಟ್ರಾಫಿಕ್ ಜಾಮ್ ಆಗಿತ್ತು. ಇನ್ಸ್ಪೆಕ್ಟರ್ ವಸಂತ್, ಪಿಎಸ್ಐಗಳಾದ ರಾಘವೇಂದ್ರ, ಬ್ಯಾಟರಾಯಗೌಡ ಹಾಗೂ ಸಿಬ್ಬಂದಿ ರಾತ್ರಿಯಿಡಿ ಕಾರ್ಯಾಚರಣೆ ನಡೆಸಿದರು. ಅಪಘಾತಗೊಂಡಿದ್ದ ಎರಡೂ ವಾಹನಗಳನ್ನು ತೆರವುಗೊಳಿಸುವಷ್ಟರಲ್ಲಿ ಮಂಗಳವಾರ ಬೆಳಿಗ್ಗೆ 10 ಗಂಟೆಯಾಗಿತ್ತು.