<p><strong>ಹಾಸನ: </strong>ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಭಾನುವಾರ 505 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಏಳುಜನರು ಮೃತಪಟ್ಟಿದ್ದಾರೆ.</p>.<p>ಒಟ್ಟು ಸೋಂಕಿತರ ಸಂಖ್ಯೆ 95,695ಕ್ಕೆ ಏರಿಕೆಯಾಗಿದ್ದು, 87,239 ಜನರ ಆರೋಗ್ಯದಲ್ಲಿ ಚೇತರಿಕೆಯಾಗಿದೆ. 1030 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.</p>.<p>7,331 ಸಕ್ರಿಯ ಪ್ರಕರಣಗಳ ಪೈಕಿ 140 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕತ್ಸೆಪಡೆಯುತ್ತಿದ್ದಾರೆ. ಕೋವಿಡ್ ಕಾಯಿಲೆಯಿಂದ ಈವರೆಗೆ 1125 ಮಂದಿಮೃತಪಟ್ಟಿದ್ದಾರೆ.</p>.<p>ಹೊಸದಾಗಿ ಆಲೂರು 26, ಅರಕಲಗೂಡು 63, ಅರಸೀಕೆರೆ 54, ಬೇಲೂರು 47, ಚನ್ನರಾಯಪಟ್ಟಣ 51, ಹಾಸನ 193, ಹೊಳೆನರಸೀಪುರ 27, ಸಕಲೇಶಪುರ37, ಇತರೆ ಜಿಲ್ಲೆಯ ಏಳು ಮಂದಿಗೆ ಸೋಂಕು ತಗುಲಿದೆ. ಅಲ್ಲದೇ ಚನ್ನರಾಯಪಟ್ಟಣ,ಹಾಸನದ ತಲಾ ಇಬ್ಬರು, ಹೊಳೆನರಸೀಪುರ, ಅರಸೀಕೆರೆ ಮತ್ತು ಆಲೂರು ತಾಲ್ಲೂಕಿನ ತಲಾ<br />ಒಬ್ಬರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಡಾ.ಕೆ.ಎಂ.ಸತೀಶ್ ಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಭಾನುವಾರ 505 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಏಳುಜನರು ಮೃತಪಟ್ಟಿದ್ದಾರೆ.</p>.<p>ಒಟ್ಟು ಸೋಂಕಿತರ ಸಂಖ್ಯೆ 95,695ಕ್ಕೆ ಏರಿಕೆಯಾಗಿದ್ದು, 87,239 ಜನರ ಆರೋಗ್ಯದಲ್ಲಿ ಚೇತರಿಕೆಯಾಗಿದೆ. 1030 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.</p>.<p>7,331 ಸಕ್ರಿಯ ಪ್ರಕರಣಗಳ ಪೈಕಿ 140 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕತ್ಸೆಪಡೆಯುತ್ತಿದ್ದಾರೆ. ಕೋವಿಡ್ ಕಾಯಿಲೆಯಿಂದ ಈವರೆಗೆ 1125 ಮಂದಿಮೃತಪಟ್ಟಿದ್ದಾರೆ.</p>.<p>ಹೊಸದಾಗಿ ಆಲೂರು 26, ಅರಕಲಗೂಡು 63, ಅರಸೀಕೆರೆ 54, ಬೇಲೂರು 47, ಚನ್ನರಾಯಪಟ್ಟಣ 51, ಹಾಸನ 193, ಹೊಳೆನರಸೀಪುರ 27, ಸಕಲೇಶಪುರ37, ಇತರೆ ಜಿಲ್ಲೆಯ ಏಳು ಮಂದಿಗೆ ಸೋಂಕು ತಗುಲಿದೆ. ಅಲ್ಲದೇ ಚನ್ನರಾಯಪಟ್ಟಣ,ಹಾಸನದ ತಲಾ ಇಬ್ಬರು, ಹೊಳೆನರಸೀಪುರ, ಅರಸೀಕೆರೆ ಮತ್ತು ಆಲೂರು ತಾಲ್ಲೂಕಿನ ತಲಾ<br />ಒಬ್ಬರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಡಾ.ಕೆ.ಎಂ.ಸತೀಶ್ ಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>