‘ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಕಲು ನನ್ನ ಯಾವುದೇ ಅಭ್ಯಂತರವಿಲ್ಲ. ಬೇಕಿದ್ದರೆ, ಮೂರೂ ಪಕ್ಷಗಳ ನಡುವೆ ತ್ರಿಕೋನ ಸ್ಪರ್ಧೆ ನಡೆಯಲಿ’ ಎಂದು ತಿರುಗೇಟು ನೀಡಿದ ಅವರು, ‘ಕೊನೆ ಚುನಾವಣೆಯಾಗಿರುವ ಕಾರಣ ಹಾಸನದಿಂದ ಎಚ್.ಡಿ.ದೇವೇಗೌಡರೇ ಸ್ಪರ್ಧಿಸಬೇಕೆಂಬುದು ನನ್ನ ಅಭಿಪ್ರಾಯ. ಪ್ರಜ್ವಲ್ ಕಣ್ಣಕ್ಕಿಳಿಸಬೇಕೋ, ಮತ್ತೊಬ್ಬರು ಸ್ಪರ್ಧಿಸುತ್ತಾರೋ ಎಂಬುದನ್ನು ಪಕ್ಷದ ನಾಯಕರು ತೀರ್ಮಾನಿಸುತ್ತಾರೆ’ ಎಂದರು.