<p><strong>ಹಾಸನ: </strong>ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಮನವೊಲಿಕೆ ಹಿನ್ನಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಎಚ್.ವಿಶ್ವನಾಥ್ ಎರಡು, ಮೂರು ದಿನದಲ್ಲಿ ವಾಪಸ್ ಪಡೆಯಲಿದ್ದಾರೆ ಎಂದು ಸಂಸದ <strong><a href="https://www.prajavani.net/tags/prajwal-revanna" target="_blank">ಪ್ರಜ್ವಲ್ ರೇವಣ್ಣ</a> </strong>ಹೇಳಿದರು.</p>.<p>ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಶ್ವನಾಥ್ ಅವರು ಕೆಲ ವಿಚಾರಗಳಿಗೆ ಬೇಸರ ಮಾಡಿಕೊಂಡಿದ್ದರು. ಬುಧವಾರ ನಡೆದ ಜೆಡಿಎಲ್ಪಿ ಸಭೆಯಲ್ಲಿ ಶಾಸಕರು, ಸಚಿವರು ಅವರೊಂದಿಗೆ ಚರ್ಚಿಸಿದ್ದಾರೆ. ಶೀಘ್ರ ರಾಜೀನಾಮೆ ವಾಪಸ್ ಪಡೆಯಲಿದ್ದು, ಅವರ ಮಾರ್ಗದರ್ಶನದಲ್ಲಿಯೇ ಪಕ್ಷ ಕಟ್ಟುತ್ತೇವೆ ಎಂದರು.</p>.<p><strong>ಇದನ್ನೂ ಓದಿ...<a href="https://www.prajavani.net/stories/stateregional/prajwal-639210.html" target="_blank">ದೇವೇಗೌಡರ ಸೋಲು: ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ಪ್ರಜ್ವಲ್ ನಿರ್ಧಾರ</a></strong></p>.<p>‘ನನ್ನ ರಾಜೀನಾಮೆ ವಿಚಾರವನ್ನು ಈಗಲೂ ದೇವೇಗೌಡರ ಮುಂದೆ ಇಟ್ಟಿದ್ದೇನೆ. ಮುಖಂಡರು, ಕಾರ್ಯಕರ್ತರ ಜತೆ ಗೌಡರು ಚರ್ಚಿಸಿದ್ದಾರೆ. ಇದೇ 17 ಅಥವಾ 18ರಂದು ಸಂಸದನಾಗಿ ಪ್ರಮಾಣ ವಚನ ಸ್ವೀಕರಿಸುವೆ. ದೇವೇಗೌಡರು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ’ ಎಂದು ತಿಳಿಸಿದರು.</p>.<p><strong>ಇವನ್ನೂ ಓದಿ...</strong></p>.<p><strong><a href="https://www.prajavani.net/641330.html" target="_blank">17ನೇ ಲೋಕಸಭೆಗೆ 17 ಕಿರಿಯ ಸಂಸದರು, ಪ್ರಜ್ವಲ್, ತೇಜಸ್ವಿ ಸೂರ್ಯ ಕೂಡ ಪಟ್ಟಿಯಲ್ಲಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಮನವೊಲಿಕೆ ಹಿನ್ನಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಎಚ್.ವಿಶ್ವನಾಥ್ ಎರಡು, ಮೂರು ದಿನದಲ್ಲಿ ವಾಪಸ್ ಪಡೆಯಲಿದ್ದಾರೆ ಎಂದು ಸಂಸದ <strong><a href="https://www.prajavani.net/tags/prajwal-revanna" target="_blank">ಪ್ರಜ್ವಲ್ ರೇವಣ್ಣ</a> </strong>ಹೇಳಿದರು.</p>.<p>ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಶ್ವನಾಥ್ ಅವರು ಕೆಲ ವಿಚಾರಗಳಿಗೆ ಬೇಸರ ಮಾಡಿಕೊಂಡಿದ್ದರು. ಬುಧವಾರ ನಡೆದ ಜೆಡಿಎಲ್ಪಿ ಸಭೆಯಲ್ಲಿ ಶಾಸಕರು, ಸಚಿವರು ಅವರೊಂದಿಗೆ ಚರ್ಚಿಸಿದ್ದಾರೆ. ಶೀಘ್ರ ರಾಜೀನಾಮೆ ವಾಪಸ್ ಪಡೆಯಲಿದ್ದು, ಅವರ ಮಾರ್ಗದರ್ಶನದಲ್ಲಿಯೇ ಪಕ್ಷ ಕಟ್ಟುತ್ತೇವೆ ಎಂದರು.</p>.<p><strong>ಇದನ್ನೂ ಓದಿ...<a href="https://www.prajavani.net/stories/stateregional/prajwal-639210.html" target="_blank">ದೇವೇಗೌಡರ ಸೋಲು: ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ಪ್ರಜ್ವಲ್ ನಿರ್ಧಾರ</a></strong></p>.<p>‘ನನ್ನ ರಾಜೀನಾಮೆ ವಿಚಾರವನ್ನು ಈಗಲೂ ದೇವೇಗೌಡರ ಮುಂದೆ ಇಟ್ಟಿದ್ದೇನೆ. ಮುಖಂಡರು, ಕಾರ್ಯಕರ್ತರ ಜತೆ ಗೌಡರು ಚರ್ಚಿಸಿದ್ದಾರೆ. ಇದೇ 17 ಅಥವಾ 18ರಂದು ಸಂಸದನಾಗಿ ಪ್ರಮಾಣ ವಚನ ಸ್ವೀಕರಿಸುವೆ. ದೇವೇಗೌಡರು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ’ ಎಂದು ತಿಳಿಸಿದರು.</p>.<p><strong>ಇವನ್ನೂ ಓದಿ...</strong></p>.<p><strong><a href="https://www.prajavani.net/641330.html" target="_blank">17ನೇ ಲೋಕಸಭೆಗೆ 17 ಕಿರಿಯ ಸಂಸದರು, ಪ್ರಜ್ವಲ್, ತೇಜಸ್ವಿ ಸೂರ್ಯ ಕೂಡ ಪಟ್ಟಿಯಲ್ಲಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>