‘ಭುವನೇಶ್ವರದ ಸಾಹಿದ್ ನಗರದಲ್ಲಿ ಕಂಪನಿಯ ಮುಖ್ಯ ಕಚೇರಿಯಿದ್ದು, ಮುಖ್ಯಸ್ಥ ಗುರುಪ್ರಸಾದ್ ಮಿಶ್ರ, ಅಶೋಕ್ ಕುಮಾರ್ ಪಟ್ನಾಯಕ್, ಬೈಕುಂಠನಾಥ್ ಪಟ್ನಾಯಕ್, ರಮೇಶ್ ಚಂದ್ರ ಬಿಸ್ವಾಲ್, ಬಜನ ಪಟ್ನಾಯಕ್ ಹಾಗೂ ಕಾಳಿ ಪ್ರಸಾದ್ ಮಿಶ್ರಾ ನಿರ್ದೇಶಕರಾಗಿದ್ದಾರೆ. ಬೆಂಗಳೂರಿನ ಯಶವಂತಪುರದಲ್ಲೂ ಶಾಖೆ ತೆರೆಯಲಾಗಿದೆ ಎಂದು ನಂಬಿಸಿದ್ದರು’ ಎಂದು ವಿವರಿಸಿದರು.