ಕೋವಿಡ್ ಬಾಧಿತರ ಜತೆ ಪ್ರಾರ್ಥಮಿಕ ಸಂಪರ್ಕ ಹೊಂದಿದವರು, ಆರೋಗ್ಯ ಕೇಂದ್ರದ ಸಿಬ್ಬಂದಿ, ಕೆಎಸ್ಆರ್ಟಿಸಿ ಚಾಲಕ, ಬೆಂಗಳೂರು, ಹೈದರಾಬಾದ್, ಭೋಪಾಲ್ , ಮಂಡ್ಯ ಪ್ರಯಾಣದ ಹಿನ್ನೆಲೆ, ಶೀತ ಜ್ವರ ಮಾದರಿಯ ಅನಾರೋಗ್ಯ, ಉಸಿರಾಟದ ತೊಂದರೆ ಇರುವವರಿಗೆ ಕೋವಿಡ್ ದೃಢಪಟ್ಟಿದೆ. ಅರಸೀಕೆರೆಯ ವ್ಯಕ್ತಿಗೆ ಸೋಂಕಿನ ಮೂಲ ಪತ್ತೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾಧಿಕಾರಿ ಡಾ.ಸತೀಶ್ ಕುಮಾರ್ ತಿಳಿಸಿದರು.