ಹಿಮ್ಸ್ ರಕ್ತ ನಿಧಿ ವೈದ್ಯಾಧಿಕಾರಿ ಡಾ.ನಾಗಲಕ್ಷ್ಮಿ ಮಾತನಾಡಿ, ಡಿವೈಎಫ್ಐ ಮತ್ತು ಎಸ್ಎಫ್ಐಸಂಘಟನೆಗಳು ಕೋವಿಡ್ ಕಾಲದ ಸಂಕಷ್ಟದಲ್ಲಿ ರಕ್ತದಾನ ಶಿಬಿರ ಆಯೋಜಿಸಿ ಸಮಾಜಕ್ಕೆಮಾದರಿಯಾಗಿವೆ. ಯುವಜನರು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಲುಮುಂದಾಗಬೇಕು. ಇದರಿಂದಾಗಿ ಹಲವಾರು ಜೀವಗಳನ್ನು ಉಳಿಸಬಹುದಾಗಿದೆ ಎಂದರು.