ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಮಂಜುನಾಥ್ ಮಾತನಾಡಿ, ರೋಗಿಗಳ ಅನುಕೂಲಕ್ಕಾಗಿ ಉಜಿರೆ, ಧಾರವಾಡ ಮತ್ತು ಮೈಸೂರಿನಲ್ಲಿ ಸಂಸ್ಥೆಯ ವತಿಯಿಂದ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ. 300 ವಾಹನಗಳ ವ್ಯವಸ್ಥೆ ಮಾಡಲಾಗಿದ್ದು, 10 ಸಾವಿರ ಮಂದಿ ಪ್ರಯೋಜನಾ ಪಡೆದುಕೊಂಡಿದ್ದಾರೆ. ಆಹಾರ ಕಿಟ್ಗಳನ್ನು ನೀಡಲಾಗಿದೆ ಎಂದು ಹೇಳಿದರು.