ಸ್ವಾತಂತ್ರ್ಯ ಹೋರಾಟಗಾರ ಎಚ್.ಎಂ. ಶಿವಣ್ಣ, ಸಾಮಾಜಿಕ ಕಾರ್ಯಕರ್ತ ಅಮ್ಜಾದ್ ಖಾನ್, ಕ್ಷಯರೋಗ ನಿಯಂತ್ರಣಾಧಿಕಾರಿ ನಾಗೇಶ್ ಪಿ.ಆರಾಧ್ಯ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಸಭಾಪತಿ ಎಚ್.ಪಿ. ಮೋಹನ್, ಪದಾಧಿಕಾರಿಗಳಾದ ಕೆ.ಟಿ. ಜಯಶ್ರೀ, ಮಹಾವೀರ್ ಬನ್ಸಾಲಿ, ಮಜ್ದೂರ್ ಆಟೊ ಚಾಲಕರ ಸಂಘದ ಉಪಾಧ್ಯಕ್ಷ ದಿಲೀಪ್, ರಕ್ತನಿಧಿ ವಿಭಾಗದ ನಾಗಲಕ್ಷ್ಮಿ, ರವಿಕುಮಾರ್ ಇದ್ದರು.