ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾನುಬಾಳು ಭಾಸ್ಕರ್, ಆಲೂರು ಬ್ಲಾಕ್ ಕಾಂಗ್ರೆಸ್ಅಧ್ಯಕ್ಷ ರಂಗನಾಥ್, ಜಿ.ಪಂ ಮಾಜಿ ಸದಸ್ಯರಾದ ಪರ್ವತಯ್ಯ, ಡಿ.ಸಿ. ಸಣ್ಣಸ್ವಾಮಿ, ಛಲವಾದಿ ರಾಜ್ಯ ಅಧ್ಯಕ್ಷ ಕುಮಾರ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಎಚ್.ಎಚ್.ಉದಯ್, ಎಪಿಎಂಸಿ ಅಧ್ಯಕ್ಷ ಗಗನ್, ಮಲೆನಾಡು ಅಭಿವೃದ್ದಿ ಮಂಡಳಿ ಅಧ್ಯಕ್ಷ ಹೆಮ್ಮಿಗೆ ಮೋಹನ್ ಇದ್ದರು.