ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸಗೌಡ, ಎಎಸ್ಪಿ ಡಾ.ನಂದಿನಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಎಚ್.ಆರ್.ಅನಿಲ್ ಕುಮಾರ್ ಉಸ್ತುವಾರಿಯಲ್ಲಿ ಇನ್ಸ್ಪೆಕ್ಟರ್ ಚೈತನ್ಯ, ಬಿ. ಬಸವರಾಜ್, ಶಿವಪ್ರಕಾಶ್, ಲೋಕೇಶ್, ಸುನೀಲ್, ಯಶವಂತ್, ಪೀರ್ಖಾನ್, ಧರ್ಮೇಂದ್ರ ಕುಮಾರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.