ಪರಿಸ್ಥಿತಿ ಕೈಮೀರಿ ಹೋಗುವ ಮುನ್ನವ ಕೆ.ಎಸ್.ಆರ್.ಟಿ.ಸಿ. ನೌಕರರನ್ನು ಮಾತುಕತೆಗೆ ಕರೆದು ಅವರ ಮನವೊಲಿಸುವ ಮೂಲಕ ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು. ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಚ್.ಕೆ. ಸಂದೇಶ್, ರಾಜ್ಯ ಸಂಚಾಲಕ ಕೆ. ಈರಪ್ಪ, ಛಲವಾದಿ ಮಹಾ ಸಭಾ ಜಿಲ್ಲಾಧ್ಯಕ್ಷ ಎಚ್.ಪಿ. ಪುಟ್ಟರಾಜು, ಮುಖಂಡರಾದ ಎಚ್.ಎಸ್. ನಾಗರಾಜು, ಕೃಷ್ಣದಾಸ್, ಚೌಡುವಳ್ಳಿ ಜಗದೀಶ್, ರೈತ ಸಂಘದ ಜಿಲ್ಲಾಧ್ಯಕ್ಷ ಬಾಬು, ರವಿತೇಜ, ಸಾರಿಗೆ ನೌಕರರ ಒಕ್ಕೂಟದ ರಾಜ್ಯ
ಉಪಾಧ್ಯಕ್ಷ ಆರ್. ಆನಂದ್ ಹಾಗೂ ಇತರರು ಇದ್ದರು.