ತಿಮಲಾಪುರದ ರೈತ ಮಂಜುನಾಥ್ ಜಮೀನಿನಲ್ಲಿ ನೀರು ಕಟ್ಟುತ್ತಿರುವ ವೇಳೆ ಹಿಂಬದಿಯಲ್ಲಿ ಕರಡಿ ಹೋಗಿದೆ. ಕ್ರಷರ್ನಲ್ಲಿ ಕೆಲಸ ಮಾಡುವ ಕಾರ್ಮಿಕರು ಇದನ್ನು ಗಮನಿಸಿ ಎಚ್ಚೆತ್ತುಕೊಂಡ ಕಾರ್ಮಿಕರು ರೈತನ್ನು ಕೂಗಿ ಕರಡಿ ಬರುತ್ತಿರುವುದನ್ನು ತಿಳಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ತಕ್ಷಣ ರೈತ ಮಂಜುನಾಥ್ ಕಾರ್ಮಿಕರ ಕಡೆ ಓಡಿ ಬಂದು ಆತಂಕದಿಂದ ಪಾರಾಗಿದ್ದಾರೆ.