ಪ್ರತಿಭಟನೆಯಲ್ಲಿ ಆರ್.ಸಿ.ಎಚ್. ಅಧಿಕಾರಿ ಕಾಂತರಾಜು, ತಾಲೂಕು ಆರೋಗ್ಯಾಧಿಕಾರಿ ಡಾ. ವಿಜಯ್, ರಾಜ್ಯ ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗೌರವಾಧ್ಯಕ್ಷೆ ಆರ್. ವಾಣಿ, ಬಿ.ಎಲ್. ನಿರ್ವಾಣಿರಾವ್, ಪ್ರಧಾನ ಕಾರ್ಯದರ್ಶಿ ಜಿ.ಎನ್. ಜಗದೀಶ್, ಖಜಾಂಚಿ ಬಿ.ಎನ್. ಜಗದೀಶ್, ಎಂ.ಎನ್. ವಸಂತಕುಮಾರ್ ಭಾಗವಹಿಸಿದ್ದರು.