ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ಸಣ್ಣ‌ ನೀರಾವರಿ‌ ಇಲಾಖೆ ಎಂಜಿನಿಯರ್ ಮನೆಯಲ್ಲಿ ಎಸಿಬಿ ದಾಖಲೆ ಪರಿಶೀಲನೆ

Last Updated 17 ಜೂನ್ 2022, 5:47 IST
ಅಕ್ಷರ ಗಾತ್ರ

ಹಾಸನ: ಸಣ್ಣ ನೀರಾವರಿ ಇಲಾಖೆ ಎಇಇ ರಾಮಕೃಷ್ಣ ಮನೆ ಮೇಲೆ ಶುಕ್ರವಾರ ಮುಂಜಾನೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ರಾಮಕೃಷ್ಣಗೆ ಸೇರಿದೆ ಮನೆ, ಆಫೀಸ್ ಸೇರಿ ಮೂರು ಕಡೆ ದಾಳಿ ನಡೆಸಲಾಗಿದೆ. ಹಾಸನದ ವಿದ್ಯಾನಗರದಲ್ಲಿರುವ ನಿವಾಸ, ಹಿರಿಸಾವೆ ನಿವಾಸ ಹಾಗೂ ಕುವೆಂಪು ನಗರದಲ್ಲಿರುವ ಕಚೇರಿ ಮೇಲೆ ದಾಳಿ ಮಾಡಲಾಗಿದೆ.

ಸಣ್ಣ ನೀರಾವರಿ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್ ಆಗಿರುವ ರಾಮಕೃಷ್ಣ ಮನೆಯಲ್ಲಿ ದಾಖಲೆ ಪರಿಶೀಲನೆ ನಡೆಸಲಾಗುತ್ತಿದೆ.

ಎಸಿಬಿ ಡಿವೈಎಸ್ಪಿ ಸತೀಶ್ ನೇತೃತ್ವದಲ್ಲಿ ಮೂರು‌ ತಂಡಗಳು‌ ಏಕಕಾಲದಲ್ಲಿ‌ಮೂರು ಕಡೆ ದಾಳಿ ಮಾಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT