ಶ್ರೀಕ್ಷೇತ್ರದಲ್ಲಿ ಏ. 25ರಂದು ನಡೆಸಬೇಕಾಗಿದ್ದ ಭಗವಾನ್ ಮಹಾವೀರ ಜಯಂತಿ ಆಚರಣೆಯನ್ನು ಹಾಗೂ ಏ.27ರಂದು ನಡೆಸಲಾಗುತ್ತಿದ್ದ ಭಗವಾನ್ ನೇಮಿನಾಥ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವ ಮತ್ತು ರಥೋತ್ಸವವನ್ನು ರದ್ದುಪಡಿಸಲಾಗಿದೆ ಎಂದು ಜೈನ ಮಠದ ಪೀಠಾಧಿಪತಿಗಳಾದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ತಿಳಿಸಿದ್ದಾರೆ.