ದಂಡಿಗನಹಳ್ಳಿ ಹೋಬಳಿ ಅಗ್ರಹಾರ ಕೊಪ್ಪಲು ಗ್ರಾಮದ ಚಂದ್ರೇಗೌಡ (60), ಪತ್ನಿ ಹೇಮಲತಾ (55) ಮೃತಪಟ್ಟವರು. ಉದಯಪುರದಲ್ಲಿ ಸಂಬಂಧಿಕರ ಮದುವೆ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಊರಿಗೆ ಹಿಂದಿರುಗುತ್ತಿದ್ದಾಗ ರಸ್ತೆಯ ತಿರುವಿನಲ್ಲಿ ಕಾರು ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಸಂಚಾರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಪ್ರಕರಣ ದಾಖಲಾಗಿದೆ.