ಕೆಲವು ಶಿಕ್ಷಕರು ಶಾಲೆಗಳಿಗೆ ಸರಿಯಾಗಿ ಹೋಗುತ್ತಿಲ್ಲ. ಬಡ್ಡಿ ದಂಧೆ, ರಾಜಕೀಯ, ರಿಯಲ್ ಎಸ್ಟೇಟ್ ವ್ಯವಹಾರಗಳಲ್ಲಿ ನಿರತರಾಗಿರುವ ಬಗ್ಗೆ ದೂರುಗಳು ಬರುತ್ತಿವೆ. ಈ ಸಂಬಂಧ ಪರಿಶೀಲನೆ ನಡೆಸಲು ಅಧಿಕಾರಿಗಳ ನಿಯೋಜನೆ ಸೇರಿದಂತೆ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಲಿದ್ದು, ಅಂತಹ ಶಿಕ್ಷಕರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.