‘ನಿಯಮ ಪ್ರಕಾರ್ ಎಲ್- 1ಗೆ ಟೆಂಡರ್ ನೀಡಬೇಕಿತ್ತು. ಅದಕ್ಕೆ ಅಡ್ಡಗಾಲು ಹಾಕಿದ ಮುಖಂಡರೊಬ್ಬರು ಎಲ್ 1 ಗುತ್ತಿಗೆದಾರರನ್ನು ಸಂಪರ್ಕಿಸಿ ಯೋಜನೆಯಿಂದ ಹೊರಗುಳಿಯುವಂತೆ ಒತ್ತಡ ಹೇರಿದ್ದರು. ಈ ವಿಷಯ ನನ್ನ ಗಮನಕ್ಕೆ ಬಂದಾಗ ಹಿರಿಯ ಅಧಿಕಾರಿ ಗಳೊಂದಿಗೆ ಚರ್ಚಿಸಿ ಎಚ್ಚರಿಸಿದೆ. ಮುಖ್ಯಮಂತ್ರಿ ಈ ಬಗ್ಗೆ ತನಿಖೆ ನಡೆಸು ವುದಾದರೆ ಅದಕ್ಕೆ ಸಂಬಂಧಿಸಿದ ದಾಖಲೆ ಹಾಜರುಪಡಿಸಲು ಸಿದ್ಧವಿದ್ದೇನೆ’ ಎಂದು ಹೇಳಿದರು.