ಬಡಾವಣೆಯಲ್ಲಿ ಶಾಲೆ, ಕಾಲೇಜು, ಉದ್ಯಾನ, ಅಂಚೆ ಕಚೇರಿ, ಬ್ಯಾಂಕ್ಗಳಿಗೆಂದುಮೀಸಲಿಟ್ಟಿದ್ದ ಸಿಎ ನಿವೇಶನಗಳನ್ನು ಅಕ್ರಮವಾಗಿ ಪರಿವರ್ತಿಸಲಾಗಿದೆ. ಉದ್ದೂರುಗ್ರಾಮದ ವ್ಯಾಪ್ತಿಯಲ್ಲಿ ರಿಂಗ್ ರಸ್ತೆ ನಿರ್ಮಾಣಕ್ಕೆ ಭೂಮಿ ಕಳೆದುಕೊಂಡ ರೈತರಿಗೆಪರಿಹಾರವಾಗಿ ವಿಜಯನಗರ ಬಡಾವಣೆಯಲ್ಲಿ ನಿವೇಶನಗಳನ್ನು ನೀಡುವುದಾಗಿ ಭರವಸೆ ನೀಡಿದ್ದರು. ಬದಲಾಗಿ ಸಿಎ ನಿವೇಶನಗಳನ್ನು ಅಕ್ರಮವಾಗಿ ಪರಿವರ್ತಿಸಲಾಗಿದೆ ಎಂದುಗುರುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.