ಶನಿವಾರ, 7 ಮಾರ್ಚ್ 2026
×
ADVERTISEMENT

ಆಲೂರು | ಶುಂಠಿ, ಮೆಕ್ಕೆಜೋಳಕ್ಕೆ ರೋಗ ಬಾಧೆ

ನಿರಂತರ ಮಳೆಯಿಂದ ನಲುಗಿದ ರೈತರು: ಬೆಳೆ ನಷ್ಟದ ಆತಂಕ
Published : 18 ಜೂನ್ 2025, 6:27 IST
Last Updated : 18 ಜೂನ್ 2025, 6:27 IST
ADVERTISEMENT
ಫಾಲೋ ಮಾಡಿ
Comments
ನಾಲ್ಕು ದಿನಗಳಿಂದ ನಿರಂತರ ಮಳೆ ತೇವಾಂಶ ಇರುವುದರಿಂದ ಹೊಲದಲ್ಲಿ ನೀರು ನಿಲ್ಲದಂತೆ ಬಸಿಗಾಲುವೆ ಮಾಡಬೇಕು. ನೀರು ನಿಂತರೆ ಗಿಡಗಳು ಕೊಳೆಯುತ್ತವೆ. ಈ ಸಂದರ್ಭದಲ್ಲಿ ಗೊಬ್ಬರ ಕ್ರಿಮಿನಾಶಕ ಸಿಂಪಡಿಸಬಾರದು.
-ರಮೇಶ್‍ಕುಮಾರ್ ಕೃಷಿ ಇಲಾಖೆ ಸಹಾಯಕ ನಿರ್ದೇಶಕ
ಶುಂಠಿ ಬೆಳೆಯಲ್ಲಿ ನೀರು ನಿಲ್ಲದಂತೆ ಜಾಗ್ರತೆ ವಹಿಸಬೇಕು. ತಾಲ್ಲೂಕಿನಲ್ಲಿ 200 ಹೆಕ್ಟೇರ್ ಪ್ರದೇಶದಲ್ಲಿ ಶುಂಠಿ ಬೆಳೆಯಲಾಗಿದೆ. ಬೆಲೆ ಏರುಪೇರಿನಿಂದ ಶುಂಠಿ ಬೆಳೆಯುವ ಪ್ರಮಾಣ ಕಡಿಮೆಯಾಗುತ್ತಿದೆ.
ಕೇಶವ್ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT