ಕಾರ್ಮಿಕ ಮುಖಂಡ ಧರ್ಮೇಶ್, ಮಾದಿಗ ದಂಡೋರ ಸಮಿತಿಯ ವಿಜಯ್ಕುಮಾರ್, ಮಹಾಂತಪ್ಪ, ರೈತ ಮುಖಂಡರಾದ ಕೊಟ್ಟೂರು ಶ್ರೀನಿವಾಸ್, ದೇವರಾಜು, ಪ್ರಕಾಶ್, ಗಿಡ್ಡೇಗೌಡ, ಲಕ್ಷ್ಮಣಗೌಡ, ಪರಮೇಶ್, ಮಂಜು, ನಂಜೇಗೌಡ, ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಪೃಥ್ವಿ, ಪ್ರಕಾಶಕ ಚಲಂ ಹಾಡ್ಲಹಳ್ಳಿ ಹಾಜರಿದ್ದರು. ಕೆಪಿಆರ್ಎಸ್ ಜಿಲ್ಲಾ ಕಾರ್ಯದರ್ಶಿ ವಸಂತಕುಮಾರ್ ನಿರೂಪಿಸಿದರು.